
ಬೆಂಗಳೂರು (ಅ.28): ಕಾಂಗ್ರೆಸ್ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ನೀಡುವುದಾಗಿ ಹೇಳಿ ಕೈ ಕೊಟ್ಟಿದೆ.
ಇನ್ನೇನು ವಿವಿಧ 90 ನಿಗಮ-ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ನೇಮಕ ಮಾಡಿ ಅದೇಶ ಹೊರಡಿಸಲಾಗುತ್ತದೆ ಎಂದು ಹೇಳಲಾಗ್ತಿತ್ತು. ಈ ಪಟ್ಟಿಯಲ್ಲಿ 20 ಶಾಸಕರ ಹೆಸರೂ ಇತ್ತು. ಇದಕ್ಕೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿತ್ತು.
ಆದರೆ, ಕಾರ್ಯಕರ್ತರು ಹಾಗೂ ಹಿರಿಯ ನಾಯಕರ ಒತ್ತಡದ ಹಿನ್ನೆಲೆಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಸಿಎಂ ಸಿದ್ದರಾಮಯ್ಯ ಮುಂದೂಡಿದ್ದಾರೆ.
ಇದರಿಂದ ದೀಪಾವಳಿಗೆ ಕೈ ಕಾರ್ಯಕರ್ತರಿಗೆ ನಿರಾಶೆ ಮೂಡಿದೆ. ದೀಪಾವಳಿ ಬಳಿಕ ನೇಮಕ ಮಾಡಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.