
ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆ ಮುಗಿದ ಬಳಿಕ ದೇಶವು ಇನ್ನೊಂದು ಮಿನಿ ಮಹಾಸಮರವನ್ನು ಎದುರಿಸಲಿದೆ. 3 ಲೋಕಸಭೆ ಹಾಗೂ 12 ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 9 ಮತ್ತು 12ರಂದು ಉಪಚುನಾವಣೆ ನಡೆಯಲಿದೆ. ಕರ್ನಾಟಕದ ಗುಂಡ್ಲುಪೇಟೆ ಮತ್ತು ನಂಜನಗೂಡುಗಳಿಗೂ ಏ.9ರಂದು ಮತದಾನ ನಡೆಯಲಿದ್ದು, ಇಲ್ಲಿ ಏ.13ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.