ಪನ್ನೀರ್'ಗೆ ಜೇಟ್ಲಿ, ವೆಂಕಯ್ಯ ನಾಯ್ಡು ಬಲ?

Published : Feb 16, 2017, 03:40 AM ISTUpdated : Apr 11, 2018, 01:07 PM IST
ಪನ್ನೀರ್'ಗೆ ಜೇಟ್ಲಿ, ವೆಂಕಯ್ಯ ನಾಯ್ಡು  ಬಲ?

ಸಾರಾಂಶ

ಅಮ್ಮ, ಚಿನ್ನಮ್ಮನ ಅಣತಿಯಂತೆ ನಡೆಯುತ್ತಿದ್ದ ಪನ್ನೀರ್ ಸೆಲ್ವಂ  ಏಕಾಏಕಿ ಶಶಿಕಲಾ ವಿರುದ್ಧ ಸಿಡಿದೇಳಲು ಇಷ್ಟೊಂದು ಬಲ ಎಲ್ಲಿಂದ ಬಂತು?

ಚೆನ್ನೈ (ಫೆ.16): ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ರಾಜಕೀಯ ಜಿದ್ದಾಜಿದ್ದಿನಲ್ಲಿ ಈಗ ಶಶಿಕಲಾ ಜೈಲು ಸೇರುವ ಮೂಲಕ ಒಂದು ಹಂತಕ್ಕೆ ಬ್ರೇಕ್ ಬಿದ್ದಿದೆ.

ಪನ್ನೀರ್ ಸೆಲ್ವಂ ಒಂದು ಕೈ ಮೇಲಾಗಿದೆ. ಆದರೆ ಅಮ್ಮ, ಚಿನ್ನಮ್ಮನ ಅಣತಿಯಂತೆ ನಡೆಯುತ್ತಿದ್ದ ಪನ್ನೀರ್ ಸೆಲ್ವಂ  ಏಕಾಏಕಿ ಶಶಿಕಲಾ ವಿರುದ್ಧ ಸಿಡಿದೇಳಲು ಇಷ್ಟೊಂದು ಬಲ ಎಲ್ಲಿಂದ ಬಂತು ಎಂಬ ಪ್ರಶ್ನೆ ಎದುರಾಗಿತ್ತು.

ಈಗಿನ ಮಾಹಿತಿ ಪ್ರಕಾರ ಪನ್ನೀರ್ ಸೆಲ್ವಂ ಹಿಂದೆ ಇಬ್ಬರು ಕೇಂದ್ರ ಸಚಿವರಿದ್ದಾರೆ ಎನ್ನಲಾಗ್ತಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ವೆಂಕಯ್ಯ ನಾಯ್ಡು ತಮಿಳುನಾಡು ರಾಜಕೀಯ ಬಿಕ್ಕಟ್ಟಿನಲ್ಲಿ ಮೂಗು ತೋರಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು