ಎಚ್.ಡಿ.ರೇವಣ್ಣ-ಡಿಕೆಶಿ ನಡುವೆ ಏಕವಚನದಲ್ಲಿ ವಾಕ್ ಸಮರ

Published : May 31, 2018, 10:42 PM IST
ಎಚ್.ಡಿ.ರೇವಣ್ಣ-ಡಿಕೆಶಿ ನಡುವೆ ಏಕವಚನದಲ್ಲಿ ವಾಕ್ ಸಮರ

ಸಾರಾಂಶ

ಇಂಧನ ಖಾತೆ ಬಗ್ಗೆ ನೀನು ಮಾತನಾಡಬೇಡ, ನಾನು ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತನಾಡಲು ಬಂದಿದ್ದೇನೆ. ನಿನ್ನ ಜೊತೆ ಮಾತನಾಡಲು ನಾನು ಬಂದಿಲ್ಲ ಎಂದು ಏಕ ವಚನದಲ್ಲಿ ರೇಗಿದ್ದಾರೆ ಎನ್ನಲಾಗಿದೆ. 

ಬೆಂಗಳೂರು(ಮೇ.31): ಮೈತ್ರಿ ಸರ್ಕಾರದ ಪ್ರಮುಖ ನಾಯಕರಾದ H.D.ರೇವಣ್ಣ-D.K.ಶಿವಕುಮಾರ್ ಅವರ ನಡುವೆ  ಇಂಧನ ಖಾತೆ ಬಗ್ಗೆ ಮಾತಿನ ಚಕಮಕಿ ನಡೆದಿದೆ. 
ಇಂಧನ ಇಲಾಖೆಗೆ ಪಟ್ಟು ಹಿಡಿದಿರುವ H.D.ರೇವಣ್ಣ-D.K.ಶಿವಕುಮಾರ್  ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮುಂದೆಯೇ ವಾಕ್ ಸಮರ ನಡೆಸಿದರು. ಇಂಧನ ಖಾತೆ ಬಗ್ಗೆ ನೀನು ಮಾತನಾಡಬೇಡ, ನಾನು ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತನಾಡಲು ಬಂದಿದ್ದೇನೆ. ನಿನ್ನ ಜೊತೆ ಮಾತನಾಡಲು ನಾನು ಬಂದಿಲ್ಲ ಎಂದು ಏಕ ವಚನದಲ್ಲಿ ರೇಗಿದ್ದಾರೆ ಎನ್ನಲಾಗಿದೆ. 
ಇಬ್ಬರನ್ನು  ಸಮಾಧಾನ ಪಡಿಸಿದ ವೇಣುಗೋಪಾಲ್ ಖಾತೆ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತೇ ಈ ಬಗ್ಗೆ ಸಿಎಂ ಮತ್ತು JDS ವರಿಷ್ಠ ದೇವೇಗೌಡರಿಗೆ ಮಾಹಿತಿ ನೀಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದರೆನ್ನಲಾಗಿದೆ.

[ಸಾಂದರ್ಭಿಕ ಚಿತ್ರ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!