ಸೇನಾ ಕಾರ್ಯಾಚರಣೆಗೆ ಅಡ್ಡಿಪಡಿಸುವವರಿಗೆ ಬಿಪಿನ್ ರಾವತ್ ಖಡಕ್ ಎಚ್ಚರಿಕೆ

Published : Feb 15, 2017, 07:52 AM ISTUpdated : Apr 11, 2018, 12:35 PM IST
ಸೇನಾ ಕಾರ್ಯಾಚರಣೆಗೆ ಅಡ್ಡಿಪಡಿಸುವವರಿಗೆ ಬಿಪಿನ್ ರಾವತ್ ಖಡಕ್ ಎಚ್ಚರಿಕೆ

ಸಾರಾಂಶ

ಎನ್ ಕೌಂಟರ್ ನಲ್ಲಿ ಹುತಾತ್ಮರಾಗುವ ಯೋಧರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾ, ಸೇನಾ ಕಾರ್ಯಾಚರಣೆಗೆ ಅಡ್ಡಿಪಡಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಫೆ.15): ಎನ್ ಕೌಂಟರ್ ನಲ್ಲಿ ಹುತಾತ್ಮರಾಗುವ ಯೋಧರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾ, ಸೇನಾ ಕಾರ್ಯಾಚರಣೆಗೆ ಅಡ್ಡಿಪಡಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಎನ್'ಕೌಂಟರ್ ಆಪರೇಶನ್ ಅನ್ನು ಅಡ್ಡಿಪಡಿಸುವವರು ಮತ್ತು ಆಪರೇಶನ್'ಗೆ ಸಹಕಾರ ನೀಡದವರನ್ನು ಭಯೋತ್ಪಾದಕ ಕಾರ್ಯಕರ್ತರು ಎನ್ನುವಂತೆ ಟ್ರೀಟ್ ಮಾಡಲಾಗುತ್ತದೆ ಎಂದು ಬಿಪಿನ್ ರಾವತ್ ಹೇಳಿದ್ದಾರೆ.

ನಿನ್ನೆ ಕಾಶ್ಮೀರದ ಹಾಜಿನ್ ಮತ್ತು ಕ್ರಾಲ್ ಗ್ರೌಂಡ್ ಹಂದವಾರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಅವರಿಗೆ ಇಂದು ಬಿಪಿನ್ ರಾವತ್ ಗೌರವ ನಮನ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್