ಗಡಿಯಲ್ಲಿ ಮತ್ತೆ ಪಾಕ್ ತಂಟೆ: ಓರ್ವ ಯೋಧನಿಗೆ ಗಾಯ

Published : Oct 08, 2016, 05:10 AM ISTUpdated : Apr 11, 2018, 01:02 PM IST
ಗಡಿಯಲ್ಲಿ ಮತ್ತೆ ಪಾಕ್ ತಂಟೆ: ಓರ್ವ ಯೋಧನಿಗೆ ಗಾಯ

ಸಾರಾಂಶ

ಕ್ರಿಷ್ಣಘಾಟಿ-ಮೆಂದಾರ್ ಸೆಕ್ಟರ್'ನಲ್ಲಿ ಪಾಕಿಸ್ತಾನದ ಸೈನಿಕರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ, ಈ ವೇಳೆ ಓರ್ವ ಸೈನಿಕರಿಗೆ ಗಾಯವಾಗಿದೆ ಎಂದು ರಾಜ್'ಪುರಿ ಸೆಕ್ಟರ್'ನ ಐಜಿ ಜಾನಿ ವಿಲಿಯಮ್ಸ್ ಹೇಳಿದ್ದಾರೆ.

ಜಮ್ಮು(ಅ.08): ಪಾಕಿಸ್ತಾನದ ಸೈನಿಕರು ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿದ್ದಾರೆ. ಪೋಂಚು ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭಾರತೀಯ ಯೋಧರೊಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಕ್ರಿಷ್ಣಘಾಟಿ-ಮೆಂದಾರ್ ಸೆಕ್ಟರ್'ನಲ್ಲಿ ಪಾಕಿಸ್ತಾನದ ಸೈನಿಕರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ, ಈ ವೇಳೆ ಓರ್ವ ಸೈನಿಕರಿಗೆ ಗಾಯವಾಗಿದೆ ಎಂದು ರಾಜ್'ಪುರಿ ಸೆಕ್ಟರ್'ನ ಐಜಿ ಜಾನಿ ವಿಲಿಯಮ್ಸ್ ಹೇಳಿದ್ದಾರೆ.

ಭಾರತದ ಸೇನೆ ಸರ್ಜಿಕಲ್ ದಾಳಿ ನಡೆಸಿದ ನಂತರ ಪಾಕ್ ಸೈನಿಕರು ಜಮ್ಮು- ಕಾಶ್ಮೀರದಲ್ಲಿ 25 ಬಾರಿ ಕದನ ವಿರಾಮ ಉಲ್ಲಂಘಿಸಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.   

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

10 ದಿನ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ
ಗ್ಯಾರಂಟಿಯಿಂದಾಗಿ ತಲಾ ಆದಾಯದಲ್ಲಿ ರಾಜ್ಯ ನಂ.1 : ಸಿದ್ದರಾಮಯ್ಯ