ನಮ್ಮ ಸೇನೆ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ

Published : Oct 02, 2016, 12:05 PM ISTUpdated : Apr 11, 2018, 12:35 PM IST
ನಮ್ಮ ಸೇನೆ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ

ಸಾರಾಂಶ

ನವದೆಹಲಿ(ಆ.02): ಗಡಿ ನಿಯಂತ್ರಣ ರೇಖೆ ದಾಟಿ ಸರ್ಜಿಕಲ್ ದಾಳಿಯ ಮೂಲಕ ಉಗ್ರರನ್ನು ಹೊಡೆದುರುಳಿದ ನಮ್ಮ ಸೈನ್ಯದ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ಗೃಹ ಸಚಿವ ರಾಜ್'ನಾಥ್ ಸಿಂಗ್ ಹೇಳಿದ್ದಾರೆ.

ಭಾರತ ಮಾತ್ರವಲ್ಲ ಇಡೀ ಜಗತ್ತಿನೆದುರು ತಮ್ಮ ಸಾಮರ್ಥ್ಯವನ್ನು ಅನಾವರಣ ಮಾಡಿದ ನಮ್ಮ ಸೈನಿಕರ ಸಾಧನೆ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಅವರು ಹೇಳಿದ್ದಾರೆ.

ಸರ್ಜಿಕಲ್ ದಾಳಿಯ ಕುರಿತಂತೆ ಭಾರತ ಯಾವುದೇ ದಾಖಲೆ ಬಿಡುಗಡೆಗೊಳಿಸದಿರುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ 'ಕಾದು ನೋಡಿ' ಎಂದಷ್ಟೇ ಉತ್ತರಿಸದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!