ನಿತ್ಯಾನಂದನಿಗೆ ಎದುರಾಗಿದೆ ಬಂಧನದ ಭೀತಿ

Published : Jan 29, 2018, 05:10 PM ISTUpdated : Apr 11, 2018, 12:41 PM IST
ನಿತ್ಯಾನಂದನಿಗೆ ಎದುರಾಗಿದೆ ಬಂಧನದ ಭೀತಿ

ಸಾರಾಂಶ

ಸ್ವಯಂಘೋಷಿತ  ನಿತ್ಯಾನಂದ ಸ್ವಾಮಿಗೆ ಬಂಧನದ ಭೀತಿ ಎದುರಾಗಿದೆ. ನಿತ್ಯಾನಂದ ಸ್ವಾಮಿಯ ವಿರುದ್ಧ ಅರೆಸ್ಟ್ ವಾರಂಟ್  ಹೊರಡಿಸುವುದಾಗಿ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಬೆಂಗಳೂರು (ಜ.29): ಸ್ವಯಂಘೋಷಿತ  ನಿತ್ಯಾನಂದ ಸ್ವಾಮಿಗೆ ಬಂಧನದ ಭೀತಿ ಎದುರಾಗಿದೆ. ನಿತ್ಯಾನಂದ ಸ್ವಾಮಿಯ ವಿರುದ್ಧ ಅರೆಸ್ಟ್ ವಾರಂಟ್  ಹೊರಡಿಸುವುದಾಗಿ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಜ.31 ರ ಬುಧವಾರದಂದು ಹಾಜರುಪಡಿಸುವಂತೆ  ನಿತ್ಯಾನಂದ ವಾಸವಿರುವ ವ್ಯಾಪ್ತಿಯ ಪೊಲೀಸರಿಗೆ ಸೂಚನೆ ನೀಡಿದೆ.

ಕೋರ್ಟ್ ದಾರಿತಪ್ಪಿಸುವ, ಸುಳ್ಳು ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ.  ಮತ್ತೆ ಮತ್ತೆ ಸರಿಪಡಿಸಿಕೊಳ್ಳಲು ಹೇಳಿದ್ರೂ ಸರಿಪಡಿಸಿಕೊಳ್ಳದ ಹಿನ್ನೆಲೆಯಲ್ಲಿ  ನೋಟಿಸ್ ನೀಡಲಾಗಿದೆ.  ನಿತ್ಯಾನಂದ ಕಾನೂನಿಗಿಂತ ದೊಡ್ಡವರಲ್ಲವೆಂದು ಅಭಿಪ್ರಾಯ ನ್ಯಾಯಮೂರ್ತಿ ಆರ್.ಮಹದೇವನ್ ಅವರ ಅಭಿಪ್ರಾಯಪಟ್ಟಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ
ಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!