ಜೇಟ್ಲಿ ಮಾನನಷ್ಟ ಮೊಕದ್ದಮೆ: ಕೇಜ್ರಿ ಸೇರಿದಂತೆ ಐವರಿಗೆ ನೋಟಿಸ್

Published : Mar 25, 2017, 04:15 PM ISTUpdated : Apr 11, 2018, 12:36 PM IST
ಜೇಟ್ಲಿ ಮಾನನಷ್ಟ ಮೊಕದ್ದಮೆ: ಕೇಜ್ರಿ ಸೇರಿದಂತೆ ಐವರಿಗೆ ನೋಟಿಸ್

ಸಾರಾಂಶ

ವಿತ್ತ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಐವರ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ನೋಟಿಸ್ ನೀಡಿದೆ.

ನವದೆಹಲಿ (ಮಾ.25): ವಿತ್ತ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಐವರ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ನೋಟಿಸ್ ನೀಡಿದೆ.

ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆ ಮೇ.20 ರಂದು ನಡೆಯಲಿದೆ. ಬಿಜೆಪಿ ಅಮಾನತು ಸಂಸದ ಕೀರ್ತಿ ಅಜಾದ್ ಗೆ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ 52 ಪಾಟೀ ಸವಾಲು ಕೇಳಿದರು. ಅರವಿಂದ್ ಕೇಜ್ರಿವಾಲ್ ಮೇಲೆ ಅರುಣ್ ಜೇಟ್ಲಿಯವರು ದಾಖಲಿಸಿದ ದೂರು ನಿರಾಧಾರವಾದದ್ದು. ಹಾಗಾಗಿ ವಜಾಗೊಳಿಸಬೇಕು ಎಂದು ವಾದಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
ವಿಶ್ವದ ಅಪರೂಪದ ರತ್ನ ಧರಿಸಿ ಸೊಸೆಯ ಅಮ್ಮನ ಬರ್ತಡೆಯಲ್ಲಿ ಮಿಂಚಿದ ನೀತಾ ಅಂಬಾನಿ