ಕೇಜ್ರಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲು

Published : May 22, 2017, 04:44 PM ISTUpdated : Apr 11, 2018, 12:47 PM IST
ಕೇಜ್ರಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲು

ಸಾರಾಂಶ

ಕೇಂದ್ರೀಯ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡುವಿನ ವಾಕ್ಸಮರ ತಾರಕ್ಕೇರಿದೆ. ಈಗಾಗಲೇ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕೇಜ್ರಿವಾಲ್ ಮೇಲೆ ಜೇಟ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ನವದೆಹಲಿ (ಮೇ.22): ಕೇಂದ್ರೀಯ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡುವಿನ ವಾಕ್ಸಮರ ತಾರಕ್ಕೇರಿದೆ. ಈಗಾಗಲೇ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕೇಜ್ರಿವಾಲ್ ಮೇಲೆ ಜೇಟ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ಈಗಾಗಲೇ ಇವರಿಬ್ಬರ ನಡುವೆ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ದೆಹಲಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಜೇಟ್ಲಿಯವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhabana Menon: 'ಮಲಯಾಳಂ ಚಿತ್ರರಂಗದ ಹೆಮ್ಮೆ' ಎಂದ ಸಚಿವರು; ನಟಿ ಭಾವನಾಗೆ ಪ್ರಶಂಸೆ ಸುರಿಮಳೆ!'
ಆದಾಯ ಕಡಿಮೆ ಆಗಿದ್ದೋ, ಖರ್ಚು ಜಾಸ್ತಿಯಾಗಿದ್ದೋ! ಯೋಚಿಸಬೇಕಾದ ಕೆಲವು ಆರ್ಥಿಕ ಸಂಗತಿಗಳು