ತೆರಿಗೆ ಕಾಯ್ದೆಯನ್ನು ತಪ್ಪಾಗಿ ಬಿಂಬಿಸಿದ ಕೇಜ್ರಿ ವಿರುದ್ಧ ಜೇಟ್ಲಿ ಗರಂ

Published : Nov 30, 2016, 11:54 AM ISTUpdated : Apr 11, 2018, 12:51 PM IST
ತೆರಿಗೆ ಕಾಯ್ದೆಯನ್ನು ತಪ್ಪಾಗಿ ಬಿಂಬಿಸಿದ ಕೇಜ್ರಿ ವಿರುದ್ಧ ಜೇಟ್ಲಿ ಗರಂ

ಸಾರಾಂಶ

ಲೋಕಸಭೆಯಲ್ಲಿ ಅನುಮೋದನೆಗೊಂಡ ತೆರಿಗೆ ಕಾಯ್ದೆ ಬಗ್ಗೆ ಅರವಿಂದ್ ಕೇಜ್ರಿವಾಲ್ ತಪ್ಪಾಗಿ ಬಿಂಬಿಸಿದ್ದಾರೆ. ಈಗಲೂ ತೆರಿಗೆ ಮಾಹಿತಿಯನ್ನು ತಪ್ಪಾಗಿ ನೀಡಿದವರಿಗೆ ತೆರಿಗೆ ಕಾಯ್ದೆ ಸೆಕ್ಷನ್ 270 ಎ ಅಡಿಯಲ್ಲಿ ಶೇ.200 ರಷ್ಟು ದಂಡ ವಿಧಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ (ನ.30): ಲೋಕಸಭೆಯಲ್ಲಿ ಅನುಮೋದನೆಗೊಂಡ ತೆರಿಗೆ ಕಾಯ್ದೆ ಬಗ್ಗೆ ಅರವಿಂದ್ ಕೇಜ್ರಿವಾಲ್ ತಪ್ಪಾಗಿ ಬಿಂಬಿಸಿದ್ದಾರೆ. ಈಗಲೂ ತೆರಿಗೆ ಮಾಹಿತಿಯನ್ನು ತಪ್ಪಾಗಿ ನೀಡಿದವರಿಗೆ ತೆರಿಗೆ ಕಾಯ್ದೆ ಸೆಕ್ಷನ್ 270 ಎ ಅಡಿಯಲ್ಲಿ ಶೇ.200 ರಷ್ಟು ದಂಡ ವಿಧಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಕಪ್ಪುಹಣ ಘೋಷಿಸಿದವರ ತೆರಿಗೆ ದಂಡವನ್ನು ಶೇ. 200 ರಿಂದ ಶೇ.10 ಕ್ಕೆ ಇಳಿಸಿರುವುದ್ಯಾಕೆ ಎಂದು ಕೇಜ್ರಿವಾಲ್ ನಿನ್ನೆ ಪ್ರಶ್ನಿಸಿದ್ದರು. ಅದಕ್ಕೆ ಜೇಟ್ಲಿ ಇಂದು ಸ್ಪಷ್ಟನೆ ನೀಡಿದ್ದಾರೆ.

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೆಳತಿ, ಸ್ನೇಹಿತರ ಮುಂದೆ ಯುವಕನಿಗೆ ಥಳಿಸಿದ್ದಾಗಿ ಅಪ್ರಾಪ್ತ ಬಾಲಕನ ಬಿಲ್ಡಪ್‌: ಪ್ರಶ್ನಿಸಿದ್ದಕ್ಕೆ ಹದಿಹರೆಯದ ಯುವಕನ ಕೊಲೆ
ಕಡಿಮೆ ಖರ್ಚಿನಲ್ಲಿ 5 ದಿನದ ಊಟಿ-ಕುನ್ನೂರ್ ಪ್ರವಾಸ: IRCTCಯಿಂದ ಬಜೆಟ್ ಫ್ರೆಂಡ್ಲಿ ಪ್ಯಾಕೇಜ್