ಮಹಾ ಫಲಿತಾಂಶಕ್ಕೂ ಮುನ್ನ ಉಗ್ರ ದಾಳಿ: ಶಾಸಕ ಸೇರಿ 7 ಮಂದಿ ಬಲಿ

Published : May 21, 2019, 03:38 PM ISTUpdated : May 21, 2019, 03:50 PM IST
ಮಹಾ ಫಲಿತಾಂಶಕ್ಕೂ ಮುನ್ನ ಉಗ್ರ ದಾಳಿ: ಶಾಸಕ ಸೇರಿ 7 ಮಂದಿ ಬಲಿ

ಸಾರಾಂಶ

ಮಹಾ ಫಲಿತಾಂಶಕ್ಕೂ ಮುನ್ನ ಅರುಣಾಚಲ ಪ್ರದೇಶದಲ್ಲಿ ಉಗ್ರರ ದಾಳಿ| ಶಾಸಕ ಸೇರಿ 7 ಮಂದಿ ಉಗ್ರರ ದಾಳಿಗೆ ಬಲಿ| ನಾಗಾಲ್ಯಾಂಡ್ ಎನ್ಎಸ್ಸಿಎನ್ ಉಗ್ರ ಸಂಘಟನೆಯಿಂದ ದಾಳಿ

ಇಟಾನಗರ[ಮೇ.21]: ಅರುಣಾಚಲ ಪ್ರದೇಶದಲ್ಲಿ NSCN ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಶಾಸಕ ಸೇರಿ ಒಟ್ಟು 7 ಮಂದಿ ಬಲಿಯಾಗಿದ್ದಾರೆ. 

ಅರುಣಾಚಲ ಪ್ರದೇಶದ ತಿರಪ್ ಜಿಲ್ಲೆಯ ಬೋಗ್ಪಾನಿ ಹಳ್ಳಿಯಲ್ಲಿ ನಡೆದ ದಾಳಿಯಲ್ಲಿ NNP ಶಾಸಕ ತಿರೋಂಗ್ ಅಬೆ ಸೇರಿ ಒಟ್ಟು  7 ಮಂದಿ ಸಾವನ್ನಪ್ಪಿದ್ದಾರೆ. ದಾಳಿಯ ಹಿಂದೆ NSCN[ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್] ಉಗ್ರ ಸಂಘಟನೆ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. 

ಚುನಾವಣಾ ಫಲಿತಾಂಶಕ್ಕೂ ಮೊದಲೇ ನಡೆದ ಈ ದಾಳಿ ಭಾರೀ ಆತಂಕ ಸೃಷ್ಟಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ