
ನವದೆಹಲಿ (ಮೇ.17): ಅರವಿಂದ್ ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆ ಇಂದು ನಡೆದಿದ್ದು ವಿತ್ತ ಸಚಿವ ಅರುಣ್ ಜೇಟ್ಲಿ ಪಾಟೀ ಸವಾಲು ಎದುರಿಸಿದರು. ಈ ಸಂದರ್ಭದಲ್ಲಿ ಜೇಠ್ಮಲಾನಿ ಹಾಗೂ ಜೇಟ್ಲಿ ನಡುವೆ ಕೋರ್ಟ್ ಆವರಣದಲ್ಲೇ ಮಾತಿನ ಜಟಾಪಟಿ ನಡೆದಿದೆ.
ಪಾಟೀ ಸವಾಲು ಎದುರಿಸುವ ಸಂದರ್ಭದಲ್ಲಿ ಅರುಣ್ ಜೇಟ್ಲಿ, ಅರವಿಂದ್ ಕೇಜ್ರಿವಾಲ್ ಕೊಡಬೇಕಾಗಿರುವ ಪರಿಹಾರ ಮೊತ್ತವನ್ನು 10 ಕೋಟಿಗಿಂತಲೂ ಜಾಸ್ತಿ ಹೆಚ್ಚಿಸುತ್ತೇನೆಂಧು ಹೇಳಿದರು. ಆಗ ರಾಮ್ ಜೇಠ್ಮಲಾನಿ, ಅರುಣ್ ಜೇಟ್ಲಿ ಒಬ್ಬ ವಂಚಕ. ಅದನ್ನು ನಾನು ಪ್ರೂವ್ ಮಾಡಿ ತೋರಿಸುತ್ತೇನೆ. ನನ್ನ ಕಕ್ಷಿದಾರ (ಅರವಿಂದ್ ಕೇಜ್ರಿವಾಲ್) ಅನುಮತಿ ಪಡೆದೇ ಈ ಪದ ಬಳಸುತ್ತಿದ್ದೇನೆಂದು ಜೇಠ್ಮಲಾನಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.