ಅತ್ತ ಮೋದಿ ವಿರುದ್ಧ ಕೇಜ್ರಿ ತೊಡೆ ತಟ್ಟುತ್ತಿದ್ದರೆ, ಇತ್ತ ಎಎಪಿ ಕಚೇರಿಗೆ ಬಂದ ಮಹಿಳೆ ಹೇಳಿದ್ದೇನು...?

Published : Nov 24, 2016, 04:44 AM ISTUpdated : Apr 11, 2018, 12:35 PM IST
ಅತ್ತ ಮೋದಿ ವಿರುದ್ಧ ಕೇಜ್ರಿ ತೊಡೆ ತಟ್ಟುತ್ತಿದ್ದರೆ, ಇತ್ತ ಎಎಪಿ ಕಚೇರಿಗೆ ಬಂದ ಮಹಿಳೆ ಹೇಳಿದ್ದೇನು...?

ಸಾರಾಂಶ

ಭ್ರಷ್ಟಚಾರ ವಿರೋಧಿ ಆಂದೋಲನದ ಹೆಸರು ಹೇಳಿಕೊಂಡು, ಆಮ್ ಆದ್ಮಿ ಮುಂದಿಟ್ಟಕೊಂಡು ಅಧಿಕಾರಕ್ಕೆ ಬಂದ ಕೇಜ್ರಿವಾಲ್ ಅವರು ಅಧಿಕಾರ ಸಿಕ್ಕ ನಂತರ ದೊಡ್ಡವರ ವಿರುದ್ಧ ಹೋರಾಟ ಮಾಡುವುದರಲ್ಲೇ ನಿರತರಾಗಿದ್ದಾರೆ

ದೆಹಲಿ(ನ.24): ಇತ್ತ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ನೋಟು ನಿಷೇಧ ವಿರುದ್ಧ ತೊಡೆ ತಟ್ಟಿದ್ದು, ಪ್ರಧಾನಿ ಮೋದಿ ವಿರುದ್ಧ ಹೋರಾಟಕ್ಕೆ ನಿಂತಿದ್ದರೆ, ಇತ್ತ ಮುಂಜಾನೆ ಎಎಪಿ ಕಚೇರಿ ಬಳಿ ಆಗಮಿಸಿದ ಮಹಿಳೆಯೊಬ್ಬರು ಕೇಜ್ರಿ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. 

ಭ್ರಷ್ಟಚಾರ ವಿರೋಧಿ ಆಂದೋಲನದ ಹೆಸರು ಹೇಳಿಕೊಂಡು, ಆಮ್ ಆದ್ಮಿ ಮುಂದಿಟ್ಟಕೊಂಡು ಅಧಿಕಾರಕ್ಕೆ ಬಂದ ಕೇಜ್ರಿವಾಲ್ ಅವರು ಅಧಿಕಾರ ಸಿಕ್ಕ ನಂತರ ದೊಡ್ಡವರ ವಿರುದ್ಧ ಹೋರಾಟ ಮಾಡುವುದರಲ್ಲೇ ನಿರತರಾಗಿದ್ದಾರೆ ಹೊರತು ಜನ ಸಾಮನ್ಯರ ಸಮಸ್ಯೆಗೆ ಕಿವಿಯಾಗಿಲ್ಲ ಎಂದು ಆರೋಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ. 

ಸುಮ್ಮನೆ ಕೆಲಸ ಮಾಡದೆ ಅವರಿವ ವಿರುದ್ಧ ಆರೋಪ ಮಾಡಿಕೊಂಡು ಕಾಲ ತಳ್ಳುತ್ತಿರುವ ಕೇಜ್ರಿವಾಲ್, ಅಭಿವೃದ್ಧಿ ಕಾರ್ಯಗಳ ಗಮನ ಕೊಡುತ್ತಿಲ್ಲ ಎಂದು ಸಾಕ್ಷಿ ಸಮೇತ ಈ ಮಹಿಳೆ ಆರೋಪ ಮಾಡುತ್ತಿದ್ದಾರೆ. 
 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ