
ನವದೆಹಲಿ: ಉತ್ತರ ದೆಹಲಿಯ ನರೇಲಾ ಉಪನಗರದಲ್ಲಿ ದೆಹಲಿ ಸಿಎಂ ಹಾಗೂ ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಕಾರಿಗೆ ಕೈಯಲ್ಲಿ ಲಾಠಿ ಹಿಡಿದಿದ್ದ ಬಿಜೆಪಿ ಕಾರ್ಯಕರ್ತರು ಎನ್ನಲಾದ ಗುಂಪೊಂದು ಮುತ್ತಿಗೆ ಹಾಕಿ ದಾಳಿ ನಡೆಸಿದೆ.
ಅದೃಷ್ಟವಶಾತ್ ಕಾರಿನ್ನಲ್ಲಿದ್ದ ಸಿಎಂ ಸೇರಿ ಇತರರು ಅಪಾಯವಿಲ್ಲದೇ ಪಾರಾಗಿದ್ದಾರೆ.
ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲು ಶುಕ್ರವಾರ ಮಧ್ಯಾಹ್ನ ತಮ್ಮ ಬೆಂಗಾವಲು ವಾಹನದ ಜೊತೆ ತೆರಳುತ್ತಿದ್ದಾಗ, ಬಿಜೆಪಿ ಪಕ್ಷದವರು ಎನ್ನಲಾದ 100 ಕ್ಕಿಂತ ಹೆಚ್ಚು ಮಂದಿಯ ತಂಡ ಕೇಜ್ರಿವಾಲ್ ಕಾರಿನ ಕಿಟಕಿ ಗಾಜುಗಳನ್ನು ಪುಡಿಗಟ್ಟಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ