
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಬೇಲ್ (ಜಾಮೀನು) ಗಾಡಿಗೆ ಹೋಲಿಸಿ ವ್ಯಂಗ್ಯವಾಡಿದ ಬೆನ್ನಲ್ಲೇ, ತಿರುಗೇಟು ನೀಡಿರುವ ಕಾಂಗ್ರೆಸ್, ಭ್ರಷ್ಟಾಚಾರಿ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಈ ಎಲ್ಲಾ ಭ್ರಷ್ಟ ಬಿಜೆಪಿ ನಾಯಕರು ಜೈಲು ಸೇರುವುದು ಖಚಿತ ಎಂದು ಹೇಳಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾರ ಮಗ ಸೇರಿದಂತೆ ಹಲವು ಸಚಿವರುಗಳ ಭ್ರಷ್ಟಾಚಾರದ ವಿಷಯದ ಬಗ್ಗೆ ನಾವು ಗಮನ ಸೆಳೆಯುತ್ತಿದ್ದರೂ, ಈ ವಿಷಯಗಳಲ್ಲಿ ಮೋದಿ ಯಾವಾಗಲೂ ಮೌನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಪಕ್ಷದ ವಕ್ತಾರ ಆರ್.ಪಿ.ಎನ್. ಸಿಂಗ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.