ಜೈ ಶ್ರೀರಾಮ್ ಅನ್ನಲ್ಲ, ವಂದೇ ಮಾತರಂ ಕೂಗಲ್ಲ: ಒವೈಸಿ!

Published : Jun 30, 2019, 08:07 PM ISTUpdated : Jun 30, 2019, 08:34 PM IST
ಜೈ ಶ್ರೀರಾಮ್ ಅನ್ನಲ್ಲ, ವಂದೇ ಮಾತರಂ ಕೂಗಲ್ಲ: ಒವೈಸಿ!

ಸಾರಾಂಶ

ಜೈಶ್ರೀರಾಮ್ ಘೋಷಣೆ ಕೂಗಲ್ಲ ಎಂದ ಅಸದುದ್ದೀನ್ ಒವೈಸಿ| ವಂದೇ ಮಾತರಂ ಹೇಳಲ್ಲ ಎಂದ ಹೈದರಾಬಾದ್ ಸಂಸದ| ‘ಭಾರತೀಯ ಮುಸ್ಲಿಮರಲ್ಲಿ ಭಯ ಹುಟ್ಟಿಸುವ ಹುನ್ನಾರ’| ‘ಧಾರ್ಮಿಕ ಘೋಷಣೆ ಕೂಗಲು ನಿರಾಕರಿಸುವ ಮುಸ್ಲಿಮರ ಮೇಲೆ ದಾಳಿ’| ‘RSS ಮತ್ತು ಬಿಜೆಪಿ ಅಣತಿ ಮೇರೆಗೆ ಮುಸ್ಲಿಮರ ಮೇಲೆ ದಾಳಿ’| ಗಂಭೀರ ಆರೋಪ ಮಾಡಿದ ಎಐಎಂಐಎಂ ಮುಖ್ಯಸ್ಥ| 

ಹೈದರಾಬಾದ್(ಜೂ.30): ಯಾವುದೇ ಕಾರಣಕ್ಕೂ ತಾವು ಜೈ ಶ್ರೀರಾಮ್ ಮತ್ತು ವಂದೇ ಮಾತರಂ ಘೋಷಣೆ ಕೂಗುವುದಿಲ್ಲ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಜೈ ಶ್ರೀರಾಮ್ ಮತ್ತು ವಂದೇ ಮತರಂ ಘೋಷಣೆಗಳ ಮೂಲಕ, ಭಾರತೀಯ ಮುಸಲ್ಮಾನರಲ್ಲಿ ಭಯ ಹುಟ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಒವೈಸಿ ಆರೋಪಿಸಿದ್ದಾರೆ. 

ಜೈಶ್ರೀರಾಮ್ ಹಾಗೂ ವಂದೇ ಮಾತರಂ ಘೋಷಣೆಯನ್ನು ಯಾರೂ ಬೇಕಾದರೂ ಹೇಳಲಿ, ಆದರೆ ಅದನ್ನು ಹೇಳುವಂತೆ ಮುಸ್ಲಿಮರ ಮೇಲೆ ಒತ್ತಡ ಹೇರುತ್ತಿರುವುದು ನಿಜಕ್ಕೂ ಆಘಾತಕಾರಿ ಬೆಳವಣಿಗೆ ಎಂದು ಒವೈಸಿ ಅಭಿಪ್ರಾಯಪಟ್ಟಿದ್ದಾರೆ.

ಧಾರ್ಮಿಕ ಘೋಷಣೆ ಕೂಗಲು ನಿರಾಕರಿಸುವ ಕಾರಣಕ್ಕೆ ಮುಸ್ಲಿಮರ ವಿರುದ್ಧ ದ್ವೇಷ ಹರಡಲಾಗುತ್ತಿದ್ದು, ಇದು RSS ಮತ್ತು ಬಿಜೆಪಿಯ ಅಣತಿ ಮೇರೆಗೆ ನಡೆಯುತ್ತಿದೆ ಎಂದು ಒವೈಸಿ ಗಂಭೀರ ಆರೋಪ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ