ಶೀರೂರುಶ್ರೀಗಳ ಅಂತಿಮ ದರ್ಶನ ಪಡೆಯದ ಅಷ್ಟಮಠಾಧೀಶರು

Published : Jul 19, 2018, 05:59 PM IST
ಶೀರೂರುಶ್ರೀಗಳ ಅಂತಿಮ ದರ್ಶನ ಪಡೆಯದ ಅಷ್ಟಮಠಾಧೀಶರು

ಸಾರಾಂಶ

ಉಡುಪಿಯಲ್ಲಿದ್ದರೂ ಸಹ ದರ್ಶನ ಪಡೆಯದ ಐವರು ಸ್ವಾಮೀಜಿಗಳು ಹುಬ್ಬಳ್ಳಿಯಲ್ಲಿ ಪೇಜಾವರ ಶ್ರೀಗಳು.. ಅಮೆರಿಕದಲ್ಲಿ ಸುಗುಣೇಂದ್ರ ಶ್ರೀ..

ಉಡುಪಿ[ಜು.19]: ಶೀರೂರುಶ್ರೀ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅಷ್ಟಮಠಾಧೀಶರು ಗೈರಾಗಲಿದ್ದಾರೆ.

ಹುಬ್ಬಳ್ಳಿಯಲ್ಲಿರುವ ಪೇಜಾವರ ಶ್ರೀಗಳು ಹಾಗೂ ಸುಗುಣೇಂದ್ರ ಶ್ರೀಗಳು ಅಮೆರಿಕಾದಲ್ಲಿರುವುದರಿಂದ ಅಂತಿಮ ದರ್ಶನ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇನ್ನುಳಿದ ಐವರು ಉಡುಪಿಯಲ್ಲಿದ್ದರೂ ಅಂತಿಮ ದರ್ಶನಕ್ಕೆ ಹಾಜರಾಗುತ್ತಿಲ್ಲ.

ಪಲಿಮಾರು ಮಠದ ಪೀಠಾಧಿಪತಿ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಸೋದೆ ಮಠದ ಪೀಠಾಧಿಪತಿ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಮಠದ ಪೀಠಾಧಿಪತಿ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ಪೀಠಾಧಿಪತಿ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹಾಗೂ ಕಾಣಿಯೂರು ಮಠದ ಪೀಠಾಧಿಪತಿ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅಂತಿಮ ದರ್ಶನ ಪಡೆಯದ ಶ್ರೀಗಳು. ಉಡುಪಿ ಕೃಷ್ಣಮಠದ ಆವರಣದಲ್ಲಿ ಧಾರ್ಮಿಕ ಕ್ರಿಯೆ ನಡೆಯುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ