ಟ್ವೀಟರ್'ನಲ್ಲಿ ಅಶ್ವಿನ್ ಟಾಂಗ್

Published : May 02, 2017, 06:28 PM ISTUpdated : Apr 11, 2018, 12:44 PM IST
ಟ್ವೀಟರ್'ನಲ್ಲಿ  ಅಶ್ವಿನ್ ಟಾಂಗ್

ಸಾರಾಂಶ

ಕೆಕೆಆರ್ ತಂಡ ಸ್ಪಿನ್ನರ್ ಸುನಿಲ್ ನಾರಾಯಣ್ ಅವರನ್ನು ಆರಂಭಿಕ ದಾಂಡಿಗನಾಗಿ ಕಣಕ್ಕಿಳಿಸಿದಂತೆ, ಬೇರೆ ತಂಡಗಳು ಇದೇ ರೀತಿ ಪ್ರಯೋಗಕ್ಕೆ ಮುಂದಾದರೆ ಯಶಸ್ವಿಯಾಗುವುದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಮುಂದಿನ ಐಪಿಎಲ್‌ನಲ್ಲಿ ನೀವು ಸಹ ಆರಂಭಿಕ ದಾಂಡಿಗನಾಗಿ ಕಣಕ್ಕಿಳಿಯಲು ಇಚ್ಛಿಸುವೀರಾ ಎಂದು ಕಾಲೆಳೆದಿದ್ದಾರೆ.

ನವದೆಹಲಿ(ಮೇ.02): ಗಾಯಾದ ಸಮಸ್ಯೆಯಿಂದ ಪ್ರಸಕ್ತ ನಡೆಯುತ್ತಿರುವ ಐಪಿಎಲ್ ಟೂರ್ನಿಯಿಂದ ಹೊರಗುಳಿದಿದ್ದರೂ ಆ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಐಪಿಎಲ್ ಕುರಿತು ಕಾಮೆಂಟ್‌ಗಳನ್ನು ಮಾಡುವ ಮೂಲಕ ಅಶ್ವಿನ್ ಸುದ್ದಿಯಲ್ಲಿದ್ದಾರೆ.

ಕೆಕೆಆರ್ ತಂಡ ಸ್ಪಿನ್ನರ್ ಸುನಿಲ್ ನಾರಾಯಣ್ ಅವರನ್ನು ಆರಂಭಿಕ ದಾಂಡಿಗನಾಗಿ ಕಣಕ್ಕಿಳಿಸಿದಂತೆ, ಬೇರೆ ತಂಡಗಳು ಇದೇ ರೀತಿ ಪ್ರಯೋಗಕ್ಕೆ ಮುಂದಾದರೆ ಯಶಸ್ವಿಯಾಗುವುದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಮುಂದಿನ ಐಪಿಎಲ್‌ನಲ್ಲಿ ನೀವು ಸಹ ಆರಂಭಿಕ ದಾಂಡಿಗನಾಗಿ ಕಣಕ್ಕಿಳಿಯಲು ಇಚ್ಛಿಸುವೀರಾ ಎಂದು ಕಾಲೆಳೆದಿದ್ದಾರೆ.

ಇದಕ್ಕೆ ಸೂಕ್ಷ್ಮವಾಗಿಯೇ ಪ್ರತಿಕ್ರಿಯಿಸಿರುವ ಅಶ್ವಿನ್, ಅದು ನಾನೆಂದು ಕೊಂಡಂತೆ ಆಗುವುದಿಲ್ಲ. ಇದು ನಾಯಕನಿಗೆ ಬಿಟ್ಟ ನಿರ್ಣಯ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಕೇಂದ್ರದಲ್ಲಿ ಏರ್‌ಟ್ಯಾಕ್ಸಿ ಪರೀಕ್ಷೆ ಆರಂಭಿಸಿದ ಸರ್ಲಾ ಏವಿಯೇಷನ್‌, 2028ಕ್ಕೆ ಲಾಂಚ್‌
ದುಬೈ ಮರುಭೂಮಿಯಲ್ಲಿ ನಿಗೂಢ ಜೀವಿ ಪತ್ತೆ: ಪ್ರವಾಸಿ ಮಹಿಳೆ ಹಂಚಿಕೊಂಡ ವಿಡಿಯೋ ಭಾರೀ ವೈರಲ್!