‘ಸೇನೆಗಾಗಿ ಹಣ ಕೇಳುವುದು ಸುಲಿಗೆ ಮಾಡಿದಂತೆ'

Published : Oct 24, 2016, 07:28 AM ISTUpdated : Apr 11, 2018, 12:55 PM IST
‘ಸೇನೆಗಾಗಿ ಹಣ ಕೇಳುವುದು ಸುಲಿಗೆ ಮಾಡಿದಂತೆ'

ಸಾರಾಂಶ

ಈ ಕುರಿತಂತೆ ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅಶೋಕ್ ಪಂಡಿತ್ ಪಾಕಿಸ್ತಾನ ಕಲಾವಿದರನ್ನು ತಮ್ಮ ಚಿತ್ರದಲ್ಲಿ ಬಳಸಿಕೊಂಡಿರುವ ನಿರ್ಮಾಪಕರನ್ನು ಸೇನೆಗೆ ರು.5 ಕೋಟಿ ಹಣ ನೀಡಿ ಎಂದು ಒತ್ತಡ ಹೇರುವುದು ಸರಿಯಲ್ಲ. 

ಮುಂಬೈ(ಅ.24): ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡಿದರೆ ಭಾರತೀಯ ಸೇನೆಗೆ ರು.5 ಕೋಟಿ ಹಣವನ್ನು ನೀಡುವಂತೆ ಹೇಳಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಗ್ರಹದ ವಿರುದ್ಧ ನಿರ್ದೇಶಕ ಹಾಗ ನಿರ್ಮಾಪಕ ಅಶೋಕ್ ಪಂಡಿತ್ ಗರಂ ಆಗಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅಶೋಕ್ ಪಂಡಿತ್ ಪಾಕಿಸ್ತಾನ ಕಲಾವಿದರನ್ನು ತಮ್ಮ ಚಿತ್ರದಲ್ಲಿ ಬಳಸಿಕೊಂಡಿರುವ ನಿರ್ಮಾಪಕರನ್ನು ಸೇನೆಗೆ ರು.5 ಕೋಟಿ ಹಣ ನೀಡಿ ಎಂದು ಒತ್ತಡ ಹೇರುವುದು ಸರಿಯಲ್ಲ. 

ಹೃದಯಪೂರ್ವಕವಾಗಿ ಸೇನೆಗೆ ಹಣ ನೀಡಬೇಕೇ ವಿನಃ, ಬಲವಂತ ಮಾಡಿ, ಒತ್ತಡ ಹೇರಿ ಹಾಗೂ ಸುಲಿಗೆ ಮಾಡುವ ಮೂಲಕವಲ್ಲ ಎಂದು ಬರೆದುಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಒ ಪ್ಲ್ಯಾಂಟ್‌ಗಳ ನಿರ್ವಹಣೆಯೇ ಸರ್ಕಾರಕ್ಕೆ ಸವಾಲು: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?
ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ: ಡಿ.ಕೆ.ಶಿವಕುಮಾರ್‌