4 ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಕುಡಿಯುವ ನೀರಿಗಾಗಿ ಉಳಿಸಿಕೊಳ್ಳಲು ನಿರ್ಣಯ

Published : Sep 23, 2016, 03:11 AM ISTUpdated : Apr 11, 2018, 12:58 PM IST
4 ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಕುಡಿಯುವ ನೀರಿಗಾಗಿ ಉಳಿಸಿಕೊಳ್ಳಲು ನಿರ್ಣಯ

ಸಾರಾಂಶ

ಬೆಂಗಳೂರು ಸೇರಿ ಕಾವೇರಿ ಕೊಳ್ಳದ ಜನರಿಗೆ ಒದಗಿಸುವ ಉದ್ದೇಶ

ಬೆಂಗಳೂರು(ಸೆ.23):  ಕಾವೇರಿ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಸೇರಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನ ಕುಡಿಯುವ ನೀರಿಗಾಗಿ ಉಳಿಸಿಕೊಳ್ಳುವ ನಿರ್ಣಯವನ್ನ ಅಂಗೀಕರಿಸಲಾಗಿದೆ.

ರಾಜ್ಯ ಸರ್ಕಾರ ಮಂಡಿಸಿದ ಐತಿಹಾಸಿಕ ನಿರ್ಣಯ

- `4 ಜಲಾಶಯಗಳಲ್ಲಿ ಸಂಗ್ರಹಿಸಿರುವುದು ಕುಡಿಯುವ ನೀರಿಗಾಗಿ’

- `ಬೆಂಗಳೂರು ಸೇರಿ ಕಾವೇರಿ ಕೊಳ್ಳದ ಜನರಿಗೆ ಒದಗಿಸುವ ಉದ್ದೇಶ’

- `ಈ ಜಲಸಂಗ್ರಹಣೆಯನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳಲು ಸಾಧ್ಯವಿಲ್ಲ’

- `ಕುಡಿಯುವ ನೀರಿಗಾಗಿ ಈ ಜಲಸಂಗ್ರಹಣೆಯನ್ನು ಉಳಿಸಿಕೊಳ್ಳಲು ನಿರ್ಧಾರ

- `ಕುಡಿಯುವುದಕ್ಕೆ ಬಿಟ್ಟು ಬೇರೆ ಕಾರಣಗಳಿಗೆ ಈ ನೀರು ಬಳಕೆ ಇಲ್ಲ’

- `ಬೇರೆ ಯಾವುದೇ ಕಾರಣಕ್ಕೂ ಈ ನೀರು ಒದಗಿಸಲು ಸಾಧ್ಯವಿಲ್ಲ’ ಎಂಬ ನಿರ್ಣಯ

- `ಈ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸುತ್ತದೆ’

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!