ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು; 20 ವಿದ್ಯಾರ್ಥಿಗಳು ಸಿಲುಕಿರುವ ಶಂಕೆ

Published : Mar 11, 2018, 08:59 PM ISTUpdated : Apr 11, 2018, 12:43 PM IST
ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು; 20 ವಿದ್ಯಾರ್ಥಿಗಳು ಸಿಲುಕಿರುವ ಶಂಕೆ

ಸಾರಾಂಶ

ಥೇನಿ ಜಿಲ್ಲೆಯ ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು 20 ವಿದ್ಯಾರ್ಥಿಗಳು ಕಾಡಿನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. 

ನವದೆಹಲಿ (ಮಾ.11): ಥೇನಿ ಜಿಲ್ಲೆಯ ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು 20 ವಿದ್ಯಾರ್ಥಿಗಳು ಕಾಡಿನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. 

ಮುಖ್ಯಮಂತ್ರಿ ಎಡಪ್ಪಾಡಿ ಪಲನೀಸ್ವಾಮಿ ವಿನಂತಿ ಮೇರೆಗೆ ವಿದ್ಯಾರ್ಥಿಗಳ ರಕ್ಷಣೆಗೆ  ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಕ್ಷಣಾ ದಳವನ್ನು ಕಳುಹಿಸಿದ್ದಾರೆ.  ಅಗ್ನಿಶಾಮಕ ದಳ ಹಾಗೂ ಆ್ಯಂಬುಲೆನ್ಸ್ ಸ್ಥಳಕ್ಕೆ ಧಾವಿಸಿದೆ. ಡಿಸಿಎಂ ಪನ್ನೀರ್ ಸೆಲ್ವಂ ಕೂಡಾ ಸ್ಥಳಕ್ಕೆ ಧಾವಿಸಿದ್ದಾರೆ. 

ಹೆಚ್ಚಿನ ಮಾಹಿತಿಗಾಗಿ ಕಾಯಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ, ಹಳೇ ದ್ವೇಷಕ್ಕೆ ತಂದೆ ಬಲಿಪಶು, ಕಣ್ಣೀರಿಟ್ಟ ಉನ್ನಾವೋ ಕೇಸ್ ಆರೋಪಿ ಪುತ್ರಿ
ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ