ಮೊದಲ ಪುಣ್ಯ ತಿಥಿಯಲ್ಲಿ ಅಜಾತ ಶತ್ರುವನ್ನು ನೆನೆದ ಮೋದಿ, ಶಾ

Published : Aug 16, 2019, 11:12 AM ISTUpdated : Aug 16, 2019, 11:32 AM IST
ಮೊದಲ ಪುಣ್ಯ ತಿಥಿಯಲ್ಲಿ ಅಜಾತ ಶತ್ರುವನ್ನು ನೆನೆದ ಮೋದಿ, ಶಾ

ಸಾರಾಂಶ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಮೊದಲ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ. 

ದೆಹಲಿ [ಆ.16]: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಮೊದಲ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೇರಿ ಹಲವು ಬಿಜೆಪಿ ನಾಯಕರು, ಸಚಿವರು ಸಮಾಧಿ ಸ್ಥಳವಾದ ಸದೈವ್‌ ಆಟಲ್‌ ಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. 

ವಾಜಪೇಯಿಗೆ ಕಾಡಿದ್ದ ಸಂಖ್ಯೆ ‘13’ ಈಗ ಕಾಂಗ್ರೆಸನ್ನು ಕಾಡಿದೆ!

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಟಲ್‌ ಬಿಹಾರಿ ವಾಜಪೇಯಿ ಕಳೆದ ವರ್ಷ ಆ. 16 ರಂದು ನಿಧನರಾಗಿದ್ದರು.

ಎಲೆಕ್ಷನ್ ಸ್ವಾರಸ್ಯ: 6 ವಿವಿಧ ಕ್ಷೇತ್ರಗಳಲ್ಲಿ ಗೆದ್ದಿದ್ದ ವಾಜಪೇಯಿ!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು