
ನವದೆಹಲಿ[ಆ.18] ಅದು 1940ರ ದಶಕ ಅಟಲ್ ಬಿಹಾರಿ ವಾಜಪೇಯಿ ಅವರು ಕಾನ್ಪುರ್ದ ಡಿಎವಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು. ಈ ವೇಳೆ ವಾಜಪೇಯಿ ಅವರಿಗೆ ಮದುವೆ ಮಾಡಬೇಕು ಎಂದು ಅವರ ಪಾಲಕರು ಹೆಣ್ಣು ನೋಡಲು ಆರಂಭಿಸಿದ್ದು.
ಇದನ್ನು ತಿಳಿದ ವಾಜಪೇಯಿ ಸ್ನೇಹಿತ ರಾಯಪುರದಲ್ಲಿರುವ ಸ್ನೇಹಿತ ಗೋರೆ ಲಾಲ್ ತ್ರಿಪಾಠಿ ಅವರ ಮನೆಯಲ್ಲಿ ಮೂರು ದಿನಗಳ ಕಾಲ ಅವಿತು ಕುಳಿತಿದ್ದರಂತೆ. ಹೀಗಂತ, ತ್ರಿಪಾಠಿ ಅವರ ಪುತ್ರ ವಿಜಯ್ ಪ್ರಕಾಶ್ ನೆನಪು ಮಾಡಿಕೊಳ್ಳುತ್ತಾರೆ.
ಅಜಾತಶತ್ರುವನ್ನು ಕಳೆದುಕೊಂಡ ಇಡೀ ದೇಶ ಶೋಕ ಸಾಗರದಲ್ಲಿಯೇ ಇದೆ. ಅವರ ಜೀವನದ ಒಂದೊಂದೆ ಅಧ್ಯಾಯಗಳು. ಸ್ವಾರಸ್ಯಕರ ಸಂಗತಿಗಳು ಹೊರಬರುತ್ತಲೇ ಇವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.