
ಬೆಂಗಳೂರು (ನ.08): 500 ಮತ್ತು 1000 ನೋಟುಗಳ ಮುದ್ರಣ ಇಂದು ಮಧ್ಯರಾತ್ರಿಯಿಂದ ಬಂದ್ ಆಗಲಿದೆ.
ನಾಳೆ, ನಾಳಿದ್ದು ಎಟಿಎಂ ಮೆಷಿನ್ ಕಾರ್ಯ ನಿರ್ವಹಿಸುವುದಿಲ್ಲ. ನಾಳೆ, ನಾಳಿದ್ದು ಎಟಿಎಂಗೆ ಹೋದರೂ ನಿಮಗೆ ಹಣ ಸಿಗುವುದಿಲ್ಲ.
ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ತೋರಿಸಿ ಹಣ ಪಡೆಯಬಹುದು.
ಬ್ಯಾಂಕ್ನಲ್ಲಿ ನಗದು ರಹಿತ ವಹಿವಾಟಿಗೆ ತೊಂದರೆ ಇಲ್ಲ. 2 ಸಾವಿರ ಮುಖಬೆಲೆಯ ನೋಟುಗಳು ಚಾಲ್ತಿಗೆ ಬರಲಿವೆ. ಸರ್ಕಾರ, ಆರ್ಬಿಐ ಹೊಸ ನೋಟುಗಳನ್ನು ಜಾರಿಗೊಳಿಸುತ್ತೆ. ಆನ್ಲೈನ್ ವ್ಯವಹಾರಕ್ಕೆ ಯಾವುದೇ ಅಡ್ಡಿಇರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.