ಭಾರತದ ವಿರುದ್ಧ ವಾದ ಮಂಡಿಸಲು ಹೊಸಬರನ್ನು ನೇಮಕ ಮಾಡಿದ ಪಾಕ್

Published : May 20, 2017, 06:52 PM ISTUpdated : Apr 11, 2018, 12:44 PM IST
ಭಾರತದ ವಿರುದ್ಧ ವಾದ ಮಂಡಿಸಲು ಹೊಸಬರನ್ನು ನೇಮಕ ಮಾಡಿದ ಪಾಕ್

ಸಾರಾಂಶ

ಅಂತರ'ರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನಿವೃತ್ತ ನೇವಿ ಅಧಿಕಾರಿ ಜಾಧವ್ ಅವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಗುರುವಾರ ನಡೆದ ವಿಚಾರಣೆಯಲ್ಲಿ ಮುಂದಿನ ಆದೇಶ ಬರುವವವರೆಗೂ ಮರಣದಂಡನೆಯನ್ನು ತಡೆ ಹಿಡಿಯಬೇಕೆಂದು ಕೋರ್ಟ್ ತೀರ್ಪು ನೀಡಿತ್ತು.

ಇಸ್ಲಾಮಾಬಾದ್(ಮೇ.20): ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತರ'ರಾಷ್ಟ್ರೀಯ ನ್ಯಾಯಾಲಯದಲ್ಲಿ ಸೋತ ನಂತರ ಪಾಕಿಸ್ತಾನ ಖಮರ್ ಖುರೇಷಿ ಅವರನ್ನು ಬದಲಾಯಿಸಿ ಅಟಾರ್ನಿ ಜನರಲ್ ಅಷ್ಟರ್ ಔಸಾಫ್ ಅವರನ್ನು ನೇಮಕ ಮಾಡಿದೆ.  

ಅಂತರ'ರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನಿವೃತ್ತ ನೇವಿ ಅಧಿಕಾರಿ ಜಾಧವ್ ಅವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಗುರುವಾರ ನಡೆದ ವಿಚಾರಣೆಯಲ್ಲಿ ಮುಂದಿನ ಆದೇಶ ಬರುವವವರೆಗೂ ಮರಣದಂಡನೆಯನ್ನು ತಡೆ ಹಿಡಿಯಬೇಕೆಂದು ಕೋರ್ಟ್ ತೀರ್ಪು ನೀಡಿತ್ತು.

ಪಾಕಿಸ್ತಾನದ ವಕೀಲ ಖಮರ್ ಖುರೇಷಿ ಸರಿಯಾಗಿ ವಾದ ಮಂಡಿಸದ ಕಾರಣದಿಂದ ಸೋಲುಂಟಾಗಿದೆ ಎಂದು ಸರ್ಕಾರ, ಸೇನೆ ಹಾಗೂ ಮಾಧ್ಯಮಗಳು ಕೂಡ ಆಕ್ರೋಶ ವ್ಯಕ್ತಪಡಿಸಿ ವಕೀಲರನ್ನು ಬದಲಾಯಿಸುವಂತೆ ಆಗ್ರಹಿಸಿದ್ದವು. ಈ ಹಿನ್ನಲೆಯಲ್ಲಿ ಅಟಾರ್ನಿ ಜನರಲ್ ಖಮರ್ ಖುರೇಷಿ ಅವರನ್ನು ನೇಮಕ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ