
ಮೈಸೂರು(ಸೆ.29): ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆಯಿಂದಲೇ ಆಯುಧ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಬೆಳಗ್ಗೆ 6.15ಕ್ಕೆ ಚಂಡಿಕಾ ಹೋಮ ಆರಂಭವಾಗಿದೆ. ಇನ್ನೂ ಆನೆ ಬಾಗಿಲು ಒಳಗೆ ಪಟ್ಟದ ಆನೆ, ಕುದುರೆ, ಹಸುಗಳ ಆಗಮನವಾಗಿದೆ.
ಹಾಗೇನೆ ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇಗುಲದಲ್ಲಿ ಆಯುಧಗಳನ್ನು ಸ್ವಚ್ಛ ಗೊಳಿಸಲಾಗುತ್ತಿದೆ. ಮಧ್ಯಾಹ್ನ 12.15ಕ್ಕೆ ಅರಮನೆಯಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.