ದೇಶದಾದ್ಯಂತ ಪ್ರಾಣಿವಧೆ ನಿಷೇಧಿಸಲು ಆಜಂ ಖಾನ್ ಆಗ್ರಹ

Published : Mar 27, 2017, 12:29 PM ISTUpdated : Apr 11, 2018, 12:53 PM IST
ದೇಶದಾದ್ಯಂತ ಪ್ರಾಣಿವಧೆ ನಿಷೇಧಿಸಲು ಆಜಂ ಖಾನ್ ಆಗ್ರಹ

ಸಾರಾಂಶ

ಪರವಾನಿಗೆ ಪಡೆದ ಕಸಾಯಿಖಾನೆಯಲ್ಲಿ ಪ್ರಾಣಿಗಳನ್ನು ಕೊಲ್ಲಬಹುದು ಆದರೆ ಅನಧಿಕೃತ ಕಸಾಯಿಖಾನೆಗಳಲ್ಲಿ ಪ್ರಾಣಿಯನ್ನು ಕೊಂದರೆ ತಪ್ಪು? ಇದರ ಅರ್ಥವೇನು? ಆದುದರಿಂದ ಎಲ್ಲಾ ಕಸಾಯಿಗಳನ್ನು ಮುಚ್ಚಬೇಕು, ಎಂದು ಅವರು ಹೇಳಿದ್ದಾರೆ.

ನವದೆಹಲಿ (ಮಾ.27): ಪ್ರಾಣಿವಧೆಗೆ ಸಂಬಂಧಿಸಿ ದೇಶದಾದ್ಯಂತ ಏಕರೂಪ ಕಾನೂನು ಜಾರಿಗೊಳಿಸುವಂತೆ ಸಮಾಜವಾದಿ ಪಕ್ಷದ ಮುಖಂಡ ಜಮ್ ಖಾನ್ ಆಗ್ರಹಿಸಿದ್ದಾರೆ.

ಗೋವಧೆಯನ್ನು ಎಲ್ಲಾ ರಾಜ್ಯಗಳಲ್ಲಿ ನಿಷೇಧಿಸಬೇಕು. ಯಾವುದೇ ಪ್ರಾಣಿಯ ವಧೆ ನಡೆಸಬಾರದು. ಕಾನೂನುಬದ್ಧ ಅಥವಾ ಕಾನೂನುಬಾಹಿರ ವಧೆ ಎಂದರೇನು? ಎಲ್ಲಾ ವಧಾಗೃಹಗಳನ್ನು ಮುಚ್ಚಬೇಕು, ಎಂದು ಅವರು ಹೇಳಿದ್ದಾರೆ.

ಪರವಾನಿಗೆ ಪಡೆದ ಕಸಾಯಿಖಾನೆಯಲ್ಲಿ ಪ್ರಾಣಿಗಳನ್ನು ಕೊಲ್ಲಬಹುದು ಆದರೆ ಅನಧಿಕೃತ ಕಸಾಯಿಖಾನೆಗಳಲ್ಲಿ ಪ್ರಾಣಿಯನ್ನು ಕೊಂದರೆ ತಪ್ಪು? ಇದರ ಅರ್ಥವೇನು? ಆದುದರಿಂದ ಎಲ್ಲಾ ಕಸಾಯಿಗಳನ್ನು ಮುಚ್ಚಬೇಕು, ಎಂದು ಅವರು ಹೇಳಿದ್ದಾರೆ.

ಮುಸ್ಲಿಮರಿಗೆ ಮಾಂಸಾಹಾರವನ್ನು ತ್ಯಜಿಸಲು ಕರಡಕೊಟ್ಟಿರುವ ಅಜಂ ಖಾನ್, ಇಸ್ಲಾಮ್ ಧರ್ಮದಲ್ಲಿ ಮಾಂಸ ಸೇವನೆ ಕಡ್ಡಾಯವೇನು ಅಲ್ಲ, ಆದುದರಿಂದ  ಮಾಂಸಾಹಾರ ಸೇವನೆಯನ್ನು ತ್ಯಜಿಸುಇವಂತೆ ನಾನು ಮುಸ್ಲಿಮರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ, ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ