ಬಾಬಾ ರಾಮದೇವ್‌ ಆಪ್ತ ಬಾಲಕೃಷ್ಣ ಅಸ್ವಸ್ಥ

Published : Aug 24, 2019, 09:27 AM IST
ಬಾಬಾ ರಾಮದೇವ್‌ ಆಪ್ತ ಬಾಲಕೃಷ್ಣ ಅಸ್ವಸ್ಥ

ಸಾರಾಂಶ

ಬಾಬಾ ರಾಮದೇವ್‌ ಆಪ್ತ ಬಾಲಕೃಷ್ಣ ಅಸ್ವಸ್ಥ| ಎದೆನೋವು ಹಾಗೂ ತಲೆ ಸುತ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ರವಾನೆ

ಋುಷಿಕೇಶ[ಆ.24]: ಯೋಗ ಗುರು ಬಾಬಾ ರಾಮ್‌ದೇವ್‌ ಆಪ್ತ ಹಾಗೂ ಪತಂಜಲಿ ಆರ್ಯುವೇದ ಕಂಪನಿಯ ಅಧ್ಯಕ್ಷ ಬಾಲಕೃಷ್ಣ ಅವರನ್ನು ಅನಾರೋಗ್ಯ ನಿಮಿತ್ತ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆನೋವು ಹಾಗೂ ತಲೆ ಸುತ್ತು ಕಾಣಿಸಿಕೊಂಡಿದ್ದರಿಂದ ಮೊದಲು ಅವರನ್ನು ಹರಿದ್ವಾರದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ವೈದ್ಯರ ಸಲಹೆಯಂತೆ ಅವರನ್ನು ಋುಷಿಕೇಶದಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯ್ತು ಎಂದು ಪತಂಜಲಿ ಯೋಗ ಪೀಠ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ