ನೋಟು ನಿಷೇಧ 3-5 ಲಕ್ಷ ಕೋಟಿ ರೂ. ಹಗರಣ: ಮೋದಿ ಆಪ್ತ ಬಾಬಾ ರಾಮದೇವ್ ಬಾಂಬ್

Published : Dec 16, 2016, 02:11 AM ISTUpdated : Apr 11, 2018, 01:00 PM IST
ನೋಟು ನಿಷೇಧ 3-5 ಲಕ್ಷ ಕೋಟಿ ರೂ. ಹಗರಣ: ಮೋದಿ ಆಪ್ತ ಬಾಬಾ ರಾಮದೇವ್ ಬಾಂಬ್

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಆಪ್ತರಾಗಿರುವ  ಯೋಗಿ ಬಾಬಾ ರಾಮದೇವ್ ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವು 3ರಿಂದ 5 ಲಕ್ಷ ಕೋಟಿ ರೂಪಾಯಿಯ ಹಗರಣವಾಗಿದೆಯೆಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಪ್ತರಾಗಿರುವ  ಯೋಗಿ ಬಾಬಾ ರಾಮದೇವ್ ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವು 3ರಿಂದ 5 ಲಕ್ಷ ಕೋಟಿ ರೂಪಾಯಿಯ ಹಗರಣವಾಗಿದೆಯೆಂದು ಹೇಳಿದ್ದಾರೆ. ಭ್ರಷ್ಟ ಬ್ಯಾಂಕು ಅಧಿಕಾರಿಗಳು ನೋಟು ನಿಷೇಧ ಕ್ರಮದಿಂದಾಗಿ 3 ರಿಂದ 5 ಲಕ್ಷ ಕೋಟಿಯಷ್ಟು ಹಗರಣ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇದರಲ್ಲಿ ರಿಸರ್ವ್ ಬ್ಯಾಂಕು ಅಧಿಕಾರಿಗಳು ಶಾಮಿಲಾಗಿರುವ ಸಾಧ್ಯತೆಗಳಿವೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ದಿ ಕ್ವಿಂಟ್’ಗೆ ನೀಡಿರುವ ಸಂದರ್ಶನದಲ್ಲಿ ರಾಮದೇವ್ ನೋಟು ನಿಷೇಧ ಕ್ರಮವನ್ನು ಜಾರಿಗೊಳಿಸಿರುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ
ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು