ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಹಾಗೂ ಉಮಾಭಾರತಿಗೆ ಜಾಮೀನು

Published : May 30, 2017, 04:37 PM ISTUpdated : Apr 11, 2018, 12:46 PM IST
ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಹಾಗೂ ಉಮಾಭಾರತಿಗೆ ಜಾಮೀನು

ಸಾರಾಂಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮುಖಂಡ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಹಾಗೂ ಉಮಾಭಾರತಿಗೆ ಸಿಬೈ ವಿಶೇಷ ನ್ಯಾಯಾಲಯ ಜಾಮೀನು  ನೀಡಿದೆ.  ಪ್ರತಿಯೊಬ್ಬರಿಗೂ 50 ಸಾವಿರ ಬಾಂಡ್ ನೀಡಬೇಕೆಂದು ಕೋರ್ಟ್ ಹೇಳಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪಿತೂರಿ ನಡೆಸಿದ್ದಾರೆಂದು 12 ಜನರ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ನವದೆಹಲಿ (ಮೇ.30): ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮುಖಂಡ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಹಾಗೂ ಉಮಾಭಾರತಿಗೆ ಸಿಬೈ ವಿಶೇಷ ನ್ಯಾಯಾಲಯ ಜಾಮೀನು  ನೀಡಿದೆ.  ಪ್ರತಿಯೊಬ್ಬರಿಗೂ 50 ಸಾವಿರ ಬಾಂಡ್ ನೀಡಬೇಕೆಂದು ಕೋರ್ಟ್ ಹೇಳಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪಿತೂರಿ ನಡೆಸಿದ್ದಾರೆಂದು 12 ಜನರ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಇಂದು ನಡೆದ ವಿಚಾರಣೆಯಲ್ಲಿ ಇದೇ ಮೊದಲ ಬಾರಿಗೆ ಅಡ್ವಾಣಿ. ಜೋಷಿ ಹಾಗೂ ಉಮಾಭಾರತಿ ನ್ಯಾಯಾಲಯದ ಮುಂದೆ ಹಾಜರಾದರು. ತಮ್ಮ ಮೇಲಿರುವ ಆರೋಪ ಪಟ್ಟಿಯನ್ನು ಕೈಬಿಡಬೇಕು ಎಂದು ಈ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದು ಬಿಜೆಪಿಗೆ ಹಿನ್ನಡೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚೀನಿಯರಿಗೆ ಅಕ್ರಮ ವೀಸಾ ಕೇಸಲ್ಲಿ ಚಿದು ಪುತ್ರಗೆ ಸಂಕಷ್ಟ
ಛತ್ತೀಸ್‌ಗಢ ಮದ್ಯ ಹಗರಣ : ಮಾಜಿ ಸಿಎಂ ಪುತ್ರಗೆ ₹ 250 ಕೋಟಿ ಲಂಚ