ಆಕಸ್ಮಿಕ ಗುಂಡು ತಗುಲಿ ಬಾಗಲಕೋಟೆ ಯೋಧ ಸಾವು

Published : May 17, 2019, 12:04 PM ISTUpdated : May 17, 2019, 12:09 PM IST
ಆಕಸ್ಮಿಕ ಗುಂಡು ತಗುಲಿ ಬಾಗಲಕೋಟೆ ಯೋಧ ಸಾವು

ಸಾರಾಂಶ

ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಸಿಆರ್ ಪಿಎಫ್ ಯೋಧ ಗಿರಿಯಪ್ಪ ಕಿರಸೂರ (29) ಸಾವನ್ನಪ್ಪಿದ್ದಾರೆ.   

ಬಾಗಲಕೋಟೆ (ಮೇ. 17): ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಸಿಆರ್ ಪಿಎಫ್ ಯೋಧ ಗಿರಿಯಪ್ಪ ಕಿರಸೂರ (29) ಸಾವನ್ನಪ್ಪಿದ್ದಾರೆ. 

ಗಿರಿಯಪ್ಪ  ಬಿಹಾರದಲ್ಲಿ ಬೆಟಾಲಿಯನ್ 224 ನಲ್ಲಿ ಇದ್ದರು.  ಪಾಟ್ನಾದಲ್ಲಿ ವಿಐಪಿಗಳಿಗೆ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.  2012 ರಲ್ಲಿ ಸಿಆರ್ ಪಿಎಫ್ ನಲ್ಲಿ ಕಾನ್ ಸ್ಟೇಬಲ್ ಆಗಿ ನೇಮಕಗೊಂಡಿದ್ದರು. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?