ಒಂಟೆ ಅರೆಸ್ಟ್: ಶ್ರೀಧರ್ ನೋಡಲು ಬಂದಾಗ ಪೊಲೀಸರ ವಶಕ್ಕೆ

Published : Feb 07, 2017, 03:38 PM ISTUpdated : Apr 11, 2018, 12:48 PM IST
ಒಂಟೆ ಅರೆಸ್ಟ್: ಶ್ರೀಧರ್ ನೋಡಲು ಬಂದಾಗ ಪೊಲೀಸರ ವಶಕ್ಕೆ

ಸಾರಾಂಶ

ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಸೀನನ ಹತ್ಯೆ ಆರೋಪಿ ರೋಹಿತ್ ಅಲಿಯಾಸ್ ಒಂಟೆ ಶ್ರೀಧರ್ ಅವರ ಮನೆಯಲ್ಲಿ ಅಡಗಿರುವ ಶಂಕೆಯಲ್ಲಿ ಸರ್ಚ್ ವಾರಂಟ್'ನೊಂದಿಗೆ ಐವರು ಡಿಸಿಪಿ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು.

ಬೆಂಗಳೂರು(ಫೆ.07): ಕಡಬಗೆರೆ ಸೀನನ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಆರೋಪಿ ಒಂಟೆ ಅಲಿಯಸ್ ರೋಹಿತ್‌'ನನ್ನು ಪೊಲೀಸರು ಬಂಧಿಸಿದ್ದಾರೆ. ಅಗ್ನಿಶ್ರೀಧರ್ ದಯಾನಂದ ಸಾಗರ್  ಆಸ್ಪತ್ರೆಗೆ ದಾಖಲಾದ ವಿಚಾರ ತಿಳಿದು ಆಸ್ಪತ್ರೆಗೆ ಬಂದ ರೋಹಿತ್‌ನನ್ನು ಕೆ.ಆರ್. ಪುರ ಎಸಿಪಿ ರವಿಕುಮಾರ್ ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಸೀನನ ಹತ್ಯೆ ಆರೋಪಿ ರೋಹಿತ್ ಅಲಿಯಾಸ್ ಒಂಟೆ ಶ್ರೀಧರ್ ಅವರ ಮನೆಯಲ್ಲಿ ಅಡಗಿರುವ ಶಂಕೆಯಲ್ಲಿ ಸರ್ಚ್ ವಾರಂಟ್'ನೊಂದಿಗೆ ಐವರು ಡಿಸಿಪಿ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರ ವಿಚಾರಣೆ ವೇಳೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾಗ ಅಗ್ನಿ ಶ್ರೀಧರ್ ಅವರಿಗ ಲಘು ಹೃದಯಾಘಾತವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ