ರಾಜಧಾನಿಯಲ್ಲಿ ತಂಪೆರೆದ ಮಳೆರಾಯ

Published : Dec 01, 2016, 02:03 PM ISTUpdated : Apr 11, 2018, 12:36 PM IST
ರಾಜಧಾನಿಯಲ್ಲಿ ತಂಪೆರೆದ ಮಳೆರಾಯ

ಸಾರಾಂಶ

ನಗರದ ಶಿವಾನಂದ ಸರ್ಕಲ್, ಕೆಂಪೇಗೌಡ ಬಸ್ ನಿಲ್ದಾಣ, ಹೆಬ್ಬಾಳ ಸೇರಿದಂತೆ ಬಹುತೇಕ ಕಡೆ ಮಳೆರಾಯ ತಂಪೆರೆದಿದ್ದಾನೆ.

ಬೆಂಗಳೂರು(ಡಿ.01): ಬಿಸಿಲಿನ ಬೇಗೆಯಿಂದ ಬಳಲಿದ್ದ ನಗರಕ್ಕಿಂದು ಮಳೆರಾಯನ ಸಿಂಚನವಾಗಿದೆ.

ನಗರದ ಶಿವಾನಂದ ಸರ್ಕಲ್, ಕೆಂಪೇಗೌಡ ಬಸ್ ನಿಲ್ದಾಣ, ಹೆಬ್ಬಾಳ ಸೇರಿದಂತೆ ಬಹುತೇಕ ಕಡೆ ಮಳೆರಾಯ ತಂಪೆರೆದಿದ್ದಾನೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತಮಿಳುನಾಡು, ಪಾಂಡಿಚೇರಿಗೆ 'ನಾಡಾ' ಚಂಡಮಾರುತ ಬೀಸುವ ಭೀತಿ ಎದುರಾಗಿತ್ತು. ಸಂಜೆಯಾಗುತ್ತಲೇ ಮೋಡ ಕವಿದ ವಾತಾವರಣ ಉಂಟಾಗಿತ್ತು ಮಳೆ ಬರುವ ಕುರಿತಂತೆ ಹವಾಮಾನ ಇಲಾಖೆ ಕೂಡ ಮುನ್ಸೂಚನೆ ನೀಡಿತ್ತು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು