
ನವದೆಹಲಿ (ಮಾ. 22): ಮುಂದಿನ ಗುರುವಾರದಿಂದ ನಾಲ್ಕು ದಿನಗಳ ಕಾಲ ದೀರ್ಘಾವಧಿ ಸರ್ಕಾರಿ ರಜೆ ಇರುವ ಕಾರಣ ಯಾವುದೇ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ಗಳು ಕಾರ್ಯ ನಿರ್ವಹಿಸುದಿಲ್ಲ.
ಹಾಗಾಗಿ, ಯಾವುದೇ ಬ್ಯಾಂಕಿಂಗ್ಗೆ ಸಂಬಂಧಿಸಿದ ಮತ್ತು ಸರ್ಕಾರಿ ಕಚೇರಿಯಲ್ಲಿನ ಕೆಲಸಗಳನ್ನು ಮುಂದಿನ ಗುರುವಾರದ ಒಳಗಾಗಿ ಗ್ರಾಹಕರು ಮತ್ತು ಸಾರ್ವಜನಿಕರು ಮುಗಿಸಿಕೊಳ್ಳುವುದು ಒಳಿತು. ಇಲ್ಲದಿದ್ದರೆ, ಏಪ್ರಿಲ್ 2ರವರೆಗೂ ಕಾಯಬೇಕಾಗುವ ಅನಿವಾರ್ಯತೆ ಎದುರಾಗಲಿದೆ. ಮಾ.29 ಗುರುವಾರ ಮಹಾವೀರ ಜಯಂತಿ, ಮಾ.30ರಂದು ಶುಕ್ರವಾರ (ಗುಡ್ಫ್ರೈಡೆ) ಮತ್ತು ಮಾ.31 ತಿಂಗಳ ಕೊನೆಯ ಶನಿವಾರ ಮತ್ತು ಹನುಮ ಜಯಂತಿ ಇರುವ ಕಾರಣದಿಂದಾಗಿ ಯಾವುದೇ ಬ್ಯಾಂಕ್ಗಳು ಮತ್ತು ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಣೆ ಮಾಡುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.