ಹೆಚ್'ಡಿಎಫ್'ಸಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ : ಕಾರಣ ನಿಗೂಢ

Published : Jan 22, 2018, 08:36 PM ISTUpdated : Apr 11, 2018, 12:34 PM IST
ಹೆಚ್'ಡಿಎಫ್'ಸಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ : ಕಾರಣ ನಿಗೂಢ

ಸಾರಾಂಶ

ಸೇಡಂ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಮಧ್ಯಾಹ್ನದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ.

ಕಲಬುರಗಿ(ಜ.22):  ನಗರದಲ್ಲಿರುವ ಎಚ್'ಡಿಎಫ್'ಸಿ ಬ್ಯಾಂಕ್ ನಲ್ಲಿ ಲೋನ್‌ ವಿಭಾಗದ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುನೀಲ್ ಸಜ್ಜನ ಆತ್ಮಹತ್ಯೆ ಮಾಡಿಕೊಂಡವರು(27). ಸೇಡಂ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಮಧ್ಯಾಹ್ನದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹತ್ತು ತಿಂಗಳ ಹಿಂದಷ್ಟೆ ವಿವಾಹವಾಗಿದ್ದ ಸುನೀಲ್, ಎಲ್ಲರೊಂದಿಗೆ ಸ್ನೇಹದಿಂದ ಇದ್ದರು. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಸ್‌ಮಸ್ ಹಬ್ಬದ ದಿನವೇ ಭೀಕರ ಅಪಘಾತ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!
17 ವರ್ಷಗಳ ಬಳಿಕ ತಾರಿಕ್ ರೆಹಮಾನ್ ಬಾಂಗ್ಲಾಕ್ಕೆ ಎಂಟ್ರಿ; ಭುಗಿಲೆದ್ದ ರಾಜಕೀಯ ಸಂಘರ್ಷ, ಯೂನಸ್ ಸರ್ಕಾರಕ್ಕೆ ಭಾರೀ ಹಿನ್ನಡೆ