
ವಿಜಯಪುರ: ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಮುದ್ದೇಬಿಹಾಳದಿಂದ ವಿಜಯಪುರದವರೆಗೆ ‘ಯತ್ನಾಳ ಬುಲಾವೋ- ಬಿಜೆಪಿ ಬಚಾವೋ ಪಾದಯಾತ್ರೆ’ ನಡೆಸಿದರು.
ಬೆಳಗ್ಗೆ ಜಿಲ್ಲೆಯ ಮುದ್ದೇಬಿಹಾಳದಿಂದ ಹೊರಟ ಯತ್ನಾಳ ಅಭಿಮಾನಿಗಳ ಪಾದಯಾತ್ರೆ ಮಧ್ಯಾಹ್ನ ವೇಳೆ ನಗರದ ಸಿದ್ಧೇಶ್ವರ ದೇವಾಲಯದಲ್ಲಿ ಮುಕ್ತಾಯಗೊಂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.