ಬಸವನಗೌಡ ಪಾಟೀಲ್ ಯತ್ನಾಳ ಬಿಜೆಪಿ ಸೇರುವುದು ನಿಶ್ಚಿತ: ಮತ್ತೊಬ್ಬ ಪ್ರಭಾವಿ ಮುಂಖಂಡನನ್ನು ಸೋಲಿಸಲು ತಂತ್ರ ?

Published : Mar 24, 2018, 07:13 PM ISTUpdated : Apr 11, 2018, 12:43 PM IST
ಬಸವನಗೌಡ ಪಾಟೀಲ್ ಯತ್ನಾಳ ಬಿಜೆಪಿ ಸೇರುವುದು ನಿಶ್ಚಿತ: ಮತ್ತೊಬ್ಬ ಪ್ರಭಾವಿ ಮುಂಖಂಡನನ್ನು ಸೋಲಿಸಲು ತಂತ್ರ ?

ಸಾರಾಂಶ

ಬಿಜೆಪಿ ಹಿರಿಯ ಮುಖಂಡ ಪ್ರಕಾಶ ಜಾವಡೇಕರ್, ರಾಜ್ಯ ಉಸ್ತುವಾರಿ ಮುರಳಿಧರರಾವ್, ಜಗದೀಶ ಶೆಟ್ಟರ್, ಯಡಿಯೂರಪ್ಪ, ಪಿಯುಷ್ ಗೋಯಲ್ ನೇತೃತ್ವದಲ್ಲಿ ಸಭೆ ನಡೆಯಿತು

ಬೆಂಗಳೂರು(ಮಾ.24): ಉತ್ತರ ಕರ್ನಾಟಕದ ಪ್ರಭಾವಿ ನಾಯಕನನ್ನು ಸೋಲಿಸಲು ಬಿಜೆಪಿ ರಣತಂತ್ರ ಹೂಡುತ್ತಿದೆ.

ಅದೇ ಭಾಗದ ಪ್ರಮುಖ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಸಭೆ ಸೇರಿದ್ದರು. ಬಿಜೆಪಿ ಹಿರಿಯ ಮುಖಂಡ ಪ್ರಕಾಶ ಜಾವಡೇಕರ್, ರಾಜ್ಯ ಉಸ್ತುವಾರಿ ಮುರಳಿಧರರಾವ್, ಜಗದೀಶ ಶೆಟ್ಟರ್, ಯಡಿಯೂರಪ್ಪ, ಪಿಯುಷ್ ಗೋಯಲ್ ನೇತೃತ್ವದಲ್ಲಿ ಸಭೆ ನಡೆಯಿತು. ಶೆಟ್ಟರ್-ಯತ್ನಾಳ ಅವರ ಮಧ್ಯ ಇದ್ದ ವೈಮನಸ್ಸನ್ನು ನಿವಾರಿಸುವ ಪ್ರಕಾಶ್ ಜಾವಡೇಕರ್ ಮುಂದಾಗಿದ್ದು ಒಟ್ಟಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ ಎಂದಿದ್ದಾರೆ' ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ