ಕಾವೇರಿ ಗಲಭೆಯಲ್ಲಿ ಆರೆಸ್ಸೆಸ್ ಕೈವಾಡ: ಗೃಹಮಂತ್ರಿಯನ್ನು ಸಮರ್ಥಿಸಿದ ರಾಯರೆಡ್ಡಿ

Published : Sep 17, 2016, 02:57 PM ISTUpdated : Apr 11, 2018, 12:56 PM IST
ಕಾವೇರಿ ಗಲಭೆಯಲ್ಲಿ ಆರೆಸ್ಸೆಸ್ ಕೈವಾಡ: ಗೃಹಮಂತ್ರಿಯನ್ನು ಸಮರ್ಥಿಸಿದ ರಾಯರೆಡ್ಡಿ

ಸಾರಾಂಶ

ಕೊಪ್ಪಳ (ಸೆ.17): ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ನಡೆದ ಗಲಭೆಗಳಲ್ಲಿ ಆರೆಸ್ಸೆಸ್ ಕೈವಾಡದ ಬಗ್ಗೆ ಗೃಹಮಂತ್ರಿ ಡಾ, ಜಿ.ಪರಮೇಶ್ವರ್ ಹೇಳಿಕೆಯನ್ನು ಸಚಿವ ಬಸವರಾಜ ರಾಯರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.

ಗಲಭೆ ಕುರಿತು ಗೃಹ ಸಚಿವರಿಗೆ ಗುಪ್ತಚರ ವರದಿ ಬಂದಿದೆ, ಗೃಹ ಸಚಿವರು ಸುಖಾ ಸುಮ್ಮನೆ ಹೇಳಿಕೆ ನೀಡಿಲ್ಲ, ಅವರ ಬಳಿ ಸಾಕ್ಷ್ಯ ಇದೆ ಎಂದು ರಾಯರೆಡ್ಡಿ ಹೇಳಿದ್ದಾರೆ.

ಸರ್ಕಾರ ಅಸ್ಥಿರಗೊಳಿಸಲು ಷಡ್ಯಂತ್ರ ನಡೆದಿರಬಹುದು ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌