ಕಾವೇರಿ ತೀರ್ಪು: ಪ್ರಧಾನಿ ಮಧ್ಯಪ್ರವೇಶ ಆಗ್ರಹಿಸಿ ಬೆಂಗಳೂರು ಕಾರ್ಪೊರೇಟರ್’ಗಳಿಂದ ಸಾಮೂಹಿಕ ರಾಜೀನಾಮೆ

Published : Sep 21, 2016, 11:52 AM ISTUpdated : Apr 11, 2018, 01:11 PM IST
ಕಾವೇರಿ ತೀರ್ಪು: ಪ್ರಧಾನಿ ಮಧ್ಯಪ್ರವೇಶ ಆಗ್ರಹಿಸಿ ಬೆಂಗಳೂರು ಕಾರ್ಪೊರೇಟರ್’ಗಳಿಂದ ಸಾಮೂಹಿಕ ರಾಜೀನಾಮೆ

ಸಾರಾಂಶ

ಬೆಂಗಳೂರು (ಸೆ.21): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್​  ಬಿಬಿಎಂಪಿ ಕಾರ್ಪೊರೇಟರ್’ಗಳು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಕಾವೇರಿ ವಿಚಾರದಲ್ಲಿ  ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ರಾಜೀನಾಮೆ ನೀಡಲು ಕಾರ್ಪೊರೇಟರ್’ಗಳು ತೀರ್ಮಾನಿಸಿದ್ದಾರೆ.

ರಾಜೀನಾಮೆ ನೀಡಲಿರುವ ಕಾಂಗ್ರೆಸ್​ ಕಾರ್ಪೊರೇಟರ್​ಗಳು ನಾಳೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್​ಗೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಯಶವಂತಪುರ ವಾರ್ಡ್​ ಸದಸ್ಯ ಜಿ.ಕೆ.ವೆಂಕಟೇಶ್​, ಲಕ್ಷ್ಮಿದೇವಿ ನಗರ ವಾರ್ಡ್​’ನ ಎಂ.ವೇಲು ನಾಯಕರ್, ಕೊಟ್ಟಿಗೆಪಾಳ್ಯ ವಾರ್ಡ್’ನ ಜಿ.ಮೋಹನ್​ ಕುಮಾರ್​  ಹಾಗೂ ಜಾಲಹಳ್ಳಿ ವಾರ್ಡ್​ ಶ್ರೀನಿವಾಸ ಮೂರ್ತಿ ನಾಳೆ ರಾಜೀನಾಮೆ ನೀಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ