ಮಾಜಿ ಕಾರ್ಪೋರೇಟರ್ ಒಡೆತನದ ವಾಣಿಜ್ಯ ಕಟ್ಟಡ ತೆರವುಗೊಳಿಸಿದ ಪಾಲಿಕೆ

Published : Sep 17, 2016, 10:12 AM ISTUpdated : Apr 11, 2018, 12:39 PM IST
ಮಾಜಿ ಕಾರ್ಪೋರೇಟರ್ ಒಡೆತನದ ವಾಣಿಜ್ಯ ಕಟ್ಟಡ ತೆರವುಗೊಳಿಸಿದ ಪಾಲಿಕೆ

ಸಾರಾಂಶ

ಬೆಂಗಳೂರು (ಸೆ.17):  ರಾಜಕಾಲುವೆ ಒತ್ತುವರಿ ವಿರುದ್ಧ ಸಮರ ಸಾರಿರುವ ಬಿಬಿಎಂಪಿ ಒತ್ತುವರಿ ತೆರವು ಕಾರ್ಯ ಮುಂದುವರೆಸಿದೆ.

ಇವತ್ತು ಮಾಜಿ ಕಾರ್ಪೋರೇಟರ್ ನಾರಾಯಣ್ ಅವರಿಗೆ ಸೇರಿದ ವಾಣಿಜ್ಯ ಕಟ್ಟಡವನ್ನು ತೆರವುಗೊಳಿಸಿದೆ.

ಹೊಸಕೆರೆಹಳ್ಳಿ ಕೆರೆಯ ಸರ್ವೆ ನಂಬರ್ 15ರಲ್ಲಿರುವ ಒಂದುಕಾಲು ಎಕರೆ ತೆರವುಗೊಳಿಸಲಾಗಿದೆ.

8 ಜೆಸಿಬಿಗಳು ತೆರವುಕಾರ್ಯಗೊಳಿಸಿದ್ದು, ಸ್ಥಳದಲ್ಲಿ 80 ಮಂದಿ ಪೊಲೀಸ್ ಸಿಬ್ಬಂದಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್‌ ರೈಸ್‌ !
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!