
ಬೆಂಗಳೂರಿನ ಪೇಡಾ ತಯಾರಿಕಾ ಘಟಕದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದಾಗ ಆರೋಗ್ಯಕ್ಕೆ ಮಾರಕವಾಗುವ ಪದಾರ್ಥಗಳಿರುವುದು ಕಂಡು ಬಂದಿದೆ.
ಕಾರ್ಪೊರೇಷನ್ ಬಳಿಯ ಮಿಶ್ರ ಪೇಡಾ ತಯಾರಿಕಾ ಘಟಕದ ಮೇಲೆ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪೇಡಾ ತಯಾರಿಕಾ ಸ್ಥಳದಲ್ಲಿ ಜಿರಳೆ ಸೇರಿದಂತೆ ಕೆಟ್ಟ ಪದಾರ್ಥಗಳು ಪತ್ತೆಯಾಗಿವೆ. ಅಜಯ್ ದುಬೆ ಎಂಬುವರಿಗೆ ಸೇರಿದ ಈ ಪೇಡಾ ಘಟಕದಲ್ಲಿ ಸ್ವಚ್ಛತೆ ಇಲ್ಲದ ಕಾರಣ ಹಲವರು ದೂರು ನೀಡಿದ್ದರು. ಹೀಗಾಗಿ ದಾಳಿ ಮಾಡಿದ ಅಧಿಕಾರಿಗಳು ಪೇಡಾ ತಯಾರಿಕಾ ಘಟಕ ಸೀಜ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.