ಇಂದು ಗೌರಿ ಹಬ್ಬ.. ನಾಳೆ ಗಣೇಶ ಚತುರ್ಥಿ..: ಹಬ್ಬಕ್ಕೆ ನಿಯಮಗಳನ್ನು ರೂಪಿಸಿದ ಬಿಬಿಎಂಪಿ

Published : Aug 24, 2017, 08:57 AM ISTUpdated : Apr 11, 2018, 01:07 PM IST
ಇಂದು ಗೌರಿ ಹಬ್ಬ.. ನಾಳೆ ಗಣೇಶ ಚತುರ್ಥಿ..: ಹಬ್ಬಕ್ಕೆ ನಿಯಮಗಳನ್ನು ರೂಪಿಸಿದ ಬಿಬಿಎಂಪಿ

ಸಾರಾಂಶ

ಇಂದು ಗೌರಿ ಹಬ್ಬ. ನಾಳೆ ಗಣೇಶ ಚಥುರ್ತಿ. ಜನ ಹಬ್ಬಕ್ಕೆ ಅದ್ದೂರಿಯಾಗೇ ತಯಾರಿ ಮಾಡ್ಕೊಂಡಿದ್ದಾರೆ. ಹಾಗೇನೆ ಇತ್ತ ಪಾಲಿಕೆ ಕೂಡ ಹಬ್ಬಕ್ಕೆ ಒಂದಿಷ್ಟು ನಿಯಮಗಳನ್ನ ರೂಪಿಸಿದೆ. ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಪಾಲಿಕೆ ರೂಪಿಸಿರೋ ನಿಯಮಳೇನು? ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು(ಆ.24): ಇಂದು ಗೌರಿ ಹಬ್ಬ. ನಾಳೆ ಗಣೇಶ ಚಥುರ್ತಿ. ಜನ ಹಬ್ಬಕ್ಕೆ ಅದ್ದೂರಿಯಾಗೇ ತಯಾರಿ ಮಾಡ್ಕೊಂಡಿದ್ದಾರೆ. ಹಾಗೇನೆ ಇತ್ತ ಪಾಲಿಕೆ ಕೂಡ ಹಬ್ಬಕ್ಕೆ ಒಂದಿಷ್ಟು ನಿಯಮಗಳನ್ನ ರೂಪಿಸಿದೆ. ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಪಾಲಿಕೆ ರೂಪಿಸಿರೋ ನಿಯಮಳೇನು? ಇಲ್ಲಿದೆ ಸಂಪೂರ್ಣ ವಿವರ

-ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

-ಪ್ಲಾಸ್ಟಿಕ್, ಬ್ಯಾನರ್​ಗಳನ್ನು ಬಳಸುವಂತಿಲ್ಲ

-ರಾತ್ರಿ 10.30ರ ನಂತರ ಧ್ವನಿವರ್ಧಕ, ಪಟಾಕಿಗೆ ನಿಷೇಧ

-ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ವಿಸರ್ಜನೆ

-ವಿಸರ್ಜನೆ ವೇಳೆ ಹಸಿಕಸ, ಒಣ ಕಸ ವಿಂಗಡಿಸಬೇಕು

-ಹಲಸೂರು, ಸ್ಯಾಂಕಿ, ಯಡಿಯೂರು, ಹೆಬ್ಬಾಳ,

-ಸಾರಕ್ಕಿ ಕೆರೆ ಸೇರಿದಂತೆ 36 ಕೆರೆಗಳಲ್ಲಿ  ಅವಕಾಶ

-ಮಾಲಿನ್ಯ ಮಂಡಳಿಯಿಂದ 40 ಮೊಬೈಲ್ ಟ್ಯಾಂಕರ್ ವ್ಯವಸ್ಥೆ

-ಬಿಬಿಎಂಪಿ ಕಡೆಯಿಂದ 250 ಮೊಬೈಲ್ ಟ್ಯಾಂಕರ್

ಆದಷ್ಟು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ ಮಾಡಿ ಎಂದು ಜನ ಜಾಗೃತಿ ಮೂಡಿಸಿದ್ರೂ. ಪಿಒಪಿ ಗಣೇಶ ಬಳಕೆಗೆ ಕಡಿವಾಣ ಬಿದ್ದಿಲ್ಲ. ಹೀಗಘಾಇ ಈ ಬಾರಿ ಪಾಲಿಕೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು.. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಗುಲಗಳಿಗೆ ಸಬ್ಸಿಡಿ ದರದಲ್ಲಿ ಟಿಟಿಡಿ ಮೈಕ್‌, ವಿಗ್ರಹ
ಎಪ್ಸ್ಟೀನ್‌ ಸೆ* ಫೈಲ್‌ಗಳಲ್ಲಿ ಕ್ಲಿಂಟನ್‌, ಜಾಕ್ಸನ್‌ ಫೋಟೋ