
ಬೆಂಗಳೂರು (ನ. 09): ಬಿಬಿಎಂಪಿ ಕಚೇರಿಯಲ್ಲಿ ತಮಿಳು ಸಿನಿಮಾ ಶೂಟ್ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವ್ಯಾಪಕ ಸಾರ್ವಜನಿಕ ಟೀಕೆಗೆ ಕಾರಣವಾಗಿದೆ.
ಬಿಬಿಎಂಪಿ ಮೇಯರ್ ಗೂ ಗೊತ್ತಿಲ್ಲದೇ ಅವಕಾಶ ಮಾಡಿಕೊಟ್ಟಿದ್ದು ಯಾರು ಎಂಬ ಪ್ರಶ್ನೆ ಉದ್ಭವವಾಗಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬಿಬಿಎಂಪಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾಗಿ ಕೆಲಸ ನಿರ್ವಾಯಿಸುತ್ತಿದ್ದ ಮನೋಜ್ ರಾಜನ್ ಎಂಬ ಅಧಿಕಾರಿ ತಮಿಳು ಮೇಲಿನ ವ್ಯಾಮೋಹದಿಂದ ಬಿಬಿಎಂಪಿ ಕಚೇರಿಯಲ್ಲಿ ಸಿನಿಮಾ ಶೂಟಿಂಗ್ ಗೆ ಅವಕಾಶ ಮಾಡಿಕೊಟ್ಟಿದ್ದರು. ಅಷ್ಟೇ ಅಲ್ಲ ಈ ಸಿನಿಮಾದಲ್ಲಿ ಸಹ ಆ್ಯಕ್ಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.