ಚಾಮರಾಜನಗರ ಜಿಲ್ಲೆಯ ಕಳಂಕ ಹೋಗಲಾಡಿಸಲು ನಾನಿಲ್ಲಿಗೆ ಬಂದಿದ್ದೇನೆ

Published : Sep 19, 2016, 11:13 AM ISTUpdated : Apr 11, 2018, 12:39 PM IST
ಚಾಮರಾಜನಗರ ಜಿಲ್ಲೆಯ ಕಳಂಕ ಹೋಗಲಾಡಿಸಲು ನಾನಿಲ್ಲಿಗೆ ಬಂದಿದ್ದೇನೆ

ಸಾರಾಂಶ

ಚಾಮರಾಜನಗರ (ಸೆ.19): ಜಿಲ್ಲೆ ಅಭಿವೃದ್ದಿ ಆಗಬೇಕು. ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತೆ ಎಂಬ ಮೂಢನಂಬಿಕೆ ಇದೆ. ಜಿಲ್ಲೆಗೆ ಅಂಟಿರುವ ಕಳಂಕ ಹೋಗಬೇಕೆಂದೇ ನಾನು ಬಂದಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಚಾಮರಾಜನಗರಕ್ಕೆ ಕಾಲಿಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ಹಿಂದಿನಿಂದಲೂ ಇದೆ. ಜಿಲ್ಲೆಯ ಅಭಿವೃದ್ಧಿಯಾಗಬೇಕು. ಆ ಕಾರಣದಿಂದ ಜಿಲ್ಲೆಗೆ ಅನೇಕ ಬಾರಿ ಭೇಟಿ ನೀಡಿದ್ದೇನೆ. ಇನ್ನು ಒಂದೂವರೆ ವರ್ಷದ ಅಧಿಕಾರಾವಧಿಯಲ್ಲಿ ಇಲ್ಲಿಗೆ ಅನೇಕ ಬಾರಿ ಬರುತ್ತಿನಿ ಎಂದು ಸಿಎಂ ಹೇಳಿದ್ದಾರೆ.

ಚಾಮರಾಜನಗರ ಜನ ನನ್ನನ್ನು ಬಹಳ ಪ್ರೀತಿಯಿಂದ ಕಾಣುತ್ತಾರೆ. ಅಭಿನಂದಿಸುತ್ತಾರೆ. ಈಗಾಗಿ ಜಿಲ್ಲೆಯ ಜನರ ಋಣ ತೀರಿಸುವುದು ನನ್ನ ಕರ್ತವ್ಯ ಎಂದು ಚಾಮರಾಜನಗರದಲ್ಲಿ ವೈದ್ಯಕೀಯ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು