ಕರ್ನಾಟಕದ ಹೆಮ್ಮೆ ಕೆಎಲ್‌ಇ; ಕಾಶ್ಮೀರದಲ್ಲಿಯೂ ತಲೆ ಎತ್ತಲಿದೆ!

Published : Aug 16, 2019, 11:04 AM IST
ಕರ್ನಾಟಕದ ಹೆಮ್ಮೆ ಕೆಎಲ್‌ಇ; ಕಾಶ್ಮೀರದಲ್ಲಿಯೂ ತಲೆ ಎತ್ತಲಿದೆ!

ಸಾರಾಂಶ

ದೇಶದ ಕಿರೀಟದಂತಿರುವ ಕಾಶ್ಮೀರ ಇದೀಗ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಶೀಘ್ರದಲ್ಲಿಯೇ ಕೆಎಲ್‌ಇ ಸಂಸ್ಥೆಯಿಂದ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ

ಚಿಕ್ಕೋಡಿ (ಆ. 16):  ದೇಶದ ಕಿರೀಟದಂತಿರುವ ಕಾಶ್ಮೀರ ಇದೀಗ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಶೀಘ್ರದ ಲ್ಲಿಯೇ ಕೆಎಲ್‌ಇ ಸಂಸ್ಥೆಯಿಂದ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ೭೩ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮೋದಿ ಪ್ರಧಾನಿ ಆದ ಬಳಿಕ ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
ಕೇಂದ್ರದಿಂದ ಹೆಚ್ಚೇ ರಸಗೊಬ್ಬರ ಪೂರೈಕೆ; Karnataka ಸರ್ಕಾರವೇ ಸರಿಯಾಗಿ ವಿತರಿಸಿಲ್ಲ: ಪ್ರಲ್ಹಾದ್ ಜೋಶಿ ಕಿಡಿ