
ಹೂವಿನಹಡಗಲಿ: ಪಾಕಿಸ್ತಾನದ ಸೈನಿಕರನ್ನು ಬೆಂಬಲಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ ಕಾರಣ ತಾಲೂಕಿನ ಹಿರೇಹಡಗಲಿ ಗ್ರಾಮದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ರಮೇಶ್ (19) ಬಂಧಿತ. ನಾನು ಪಾಕ್ ಸೇನೆ ಜತೆಗಿರುವೆ ಎಂದು ರಮೇಶ್ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಆದಕಾರಣ ದೇಶ ದ್ರೋಹದಡಿ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ.
ಈಗಾಗಲೇ ಉಗ್ರರ ದಾಳಿ ಬೆಂಬಲಿಸಿದ್ದ ಅನೇಕರನ್ನು ದೇಶದ ವಿವಿಧೆಡೆ ಬಂಧನಕ್ಕೆ ಒಳಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.