ಯಾರನ್ನೂ  ಮುಗಿಸಿ ರಾಜಕಾರಣ ಮಾಡುವ ಅಗತ್ಯ ನನಗಿಲ್ಲ; ಹಾಲಪ್ಪಗೆ ಟಾಂಗ್ ಕೊಟ್ಟ ಬೇಳೂರು

Published : Apr 07, 2018, 11:58 AM ISTUpdated : Apr 14, 2018, 01:12 PM IST
ಯಾರನ್ನೂ  ಮುಗಿಸಿ ರಾಜಕಾರಣ ಮಾಡುವ ಅಗತ್ಯ ನನಗಿಲ್ಲ; ಹಾಲಪ್ಪಗೆ ಟಾಂಗ್ ಕೊಟ್ಟ ಬೇಳೂರು

ಸಾರಾಂಶ

ಸಾಗರ ಬಿಜೆಪಿ ಟಿಕೆಟ್ ಹಂಚಿಕೆ ಗೊಂದಲ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. 

ಶಿವಮೊಗ್ಗ (ಏ. 07): ಸಾಗರ ಬಿಜೆಪಿ ಟಿಕೆಟ್ ಹಂಚಿಕೆ ಗೊಂದಲ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. 

ನಾನು ಯಾರ ನಗುವನ್ನು ಕಿತ್ತುಕೊಂಡಿಲ್ಲ.  ಅವರ ನಗುವನ್ನು ಅವರೇ ಕಿತ್ತುಕೊಂಡಿದ್ದಾರೆ.  ನಾನು ಸಿಗಂದೂರು ಪ್ರಸಾದ ಸ್ವೀಕರಿಸಿ ಆಣೆ ಮಾಡಲು ಸಿದ್ದ.  ಯಾರನ್ನೂ  ಮುಗಿಸಿ ರಾಜಕಾರಣ ಮಾಡುವ ಅಗತ್ಯ ನನಗಿಲ್ಲ.  ಬೇಳೂರಿಗೆ ತನ್ನದೆ ಆದ ಶಕ್ತಿ ಇದೆ.  ಯಾರೋ ಆರೋಪ ಮಾಡಿದ್ರೆ ನಾ ಉತ್ತರಿಸಬೇಕಿಲ್ಲ ಎಂದು ಹಾಲಪ್ಪ ಹೆಸರೆತ್ತದೆ ಪರೋಕ್ಷವಾಗಿ ಬೇಳೂರು ಗೋಪಾಲಕೃಷ್ಣ ಟಾಂಗ್ ನೀಡಿದ್ದಾರೆ. 

ಎಲ್ಲಾ ಪ್ರಶ್ನೆಗಳಿಗೆ ಜನ ಉತ್ತರಿಸುತ್ತಾರೆ. ನನ್ನ ಕ್ಷೇತ್ರದಲ್ಲಿ ನಾ ಟಿಕೆಟ್ ಕೇಳೊದು ನನ್ನ ಹಕ್ಕು.  ಪಕ್ಷದ ತಿರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ.  ನಾನು ದೆಹಲಿಗೆ ಹೋಗಿದ್ದು ಟಿಕೆಟ್ ಕೇಳಲು ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಂಗ್ಲಾದೇಶದಲ್ಲಿ ಅನಾಮಿಕನ ಕೈಚಳಕ, ಒಸ್ಮಾನ್ ಹದಿ ಬೆನ್ನಲ್ಲೇ ಮತ್ತೊಬ್ಬ ನಾಯಕನಿಗೆ ಗುಂಡೇಟು
ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ವೀಡಿಯೋ ವೈರಲ್