ವರಕವಿ ಬೇಂದ್ರೆ ಪುತ್ರ ವಾಮನದತ್ತಾತ್ರೇಯ ಬೇಂದ್ರೆ ನಿಧನ

Published : Sep 28, 2016, 05:50 AM ISTUpdated : Apr 11, 2018, 01:02 PM IST
ವರಕವಿ ಬೇಂದ್ರೆ ಪುತ್ರ ವಾಮನದತ್ತಾತ್ರೇಯ ಬೇಂದ್ರೆ ನಿಧನ

ಸಾರಾಂಶ

ಬೆಂಗಳೂರು(ಸೆ.28): ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವರಕವಿ ದ. ರಾ. ಬೇಂದ್ರೆ ಅವರ ಪುತ್ರ ಡಾ. ವಾಮನದತ್ತಾತ್ರೇಯ ಬೇಂದ್ರೆ (81 ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.


ವರಕವಿ ದ.ರಾ.ಬೇಂದ್ರೆ ಮತ್ತು ಲಕ್ಷ್ಮೀಬಾಯಿ ದಂಪತಿ ಪುತ್ರ, ಸಾಹಿತಿ ಡಾ. ವಾಮನ ಬೇಂದ್ರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಜುಲೈ ೨೮, ೧೯೩೫ರಲ್ಲಿ ಜನಿಸಿದ್ದರು. ಸಾಹಿತ್ಯ ಮತ್ತು ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 


ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಮನದತ್ತಾತ್ರೇಯ ಬೇಂದ್ರೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಲೈಫ್ ಲೈನ್ ನಲ್ಲಿ ಮೃತರಾಗಿದ್ದಾರೆ. ಮೃತದೇಹವನ್ನು ಧಾರವಾಡದ ದ.ರಾ.ಬೇಂದ್ರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?