
ನವದೆಹಲಿ (ಜ.19): ಉದ್ಯಮಿ ವಿಜಯ್ ಮಲ್ಯರಿಂದ ಬ್ಯಾಂಕುಗಳಿಗೆ ಬರಬೇಕಾಗಿರುವ ರೂ. 9000 ಹೆಚ್ಚು ಕೋಟಿ ಸಾಲ ಮರುಪಾವತಿಗೆ ಬ್ಯಾಂಕುಗಳ ಪರವಾಗಿ ಸಾಲ ಮರುಪಾವತಿ ನ್ಯಾಯಾಧೀಕರಣವು ಆದೇಶ ನೀಡಿದೆ.
17 ಬ್ಯಾಂಕುಗಳು ಹಾಗೂ ಸಾಲ ಮರುಪಾವತಿ ನ್ಯಾಯಾಧೀಕರಣ ನಡುವಿನ 3 ವರ್ಷಗಳ ಕಾನೂನು ಹೋರಾಟಕ್ಕೆ ಈ ಆದೇಶ ಅಂತ್ಯ ಹಾಡಲಿದೆ. ಸಾಲ ಮರುಪಾವತಿ ಪ್ರಕ್ರಿಯೆ ಶುರು ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.